23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya

ಗಾಯಕರಾದ ಕ್ಷಿತಿ ಕೆ.ರೈ ಮತ್ತು ಶ್ರೇಷ್ಠ ಆಳ್ವ ರಿಗೆ ಆಮಂತ್ರಣ ಸತ್ಯಶ್ರೀ ಗೌರವ ಪುರಸ್ಕಾರ

Suddi Udaya

ಕಕ್ಕಿಂಜೆ: ರವಿ ಗುರುಸ್ವಾಮಿ ಅಸೌಖ್ಯದಿಂದ ನಿಧನ

Suddi Udaya

ಉಜಿರೆ : ರತ್ನಮಾನಸ ನಿಲಯದಲ್ಲಿ ಮಕರ ಸಂಕ್ರಾಂತಿ ಆಚರಣೆ

Suddi Udaya

ಸಾಮೂಹಿಕ ವರ ಮಹಾಲಕ್ಷ್ಮೀ ಪೂಜೆ: ಧಾರ್ಮಿಕ ಮುಖಂಡ ಕಿರಣ್ ಚಂದ್ರ ಪುಷ್ಪಗಿರಿ-ತಾರಾ ದಂಪತಿ ಯವರಿಂದ 1,300 ಮಂದಿಗೆ ಸೀರೆ ವಿತರಣೆ

Suddi Udaya

ಎ.12: ಬೆಳ್ತಂಗಡಿ ಟೀಮ್ ನವಭಾರತ್ ಆಶ್ರಯದಲ್ಲಿ ದಿ. ತುಷಾರ್. ಕೆ ಸ್ಮರಣಾರ್ಥ ರಕ್ತದಾನ ಶಿಬಿರ ಹಾಗೂ ಹೊನಲು ಬೆಳಕಿನ ವಾಲಿಬಾಲ್ ಪಂದ್ಯಾಟ

Suddi Udaya
error: Content is protected !!