22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕ

ಆ.30: ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

ಕೊಕ್ಕಡ : ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಆ.30 ರಂದು ಬೆಳಿಗ್ಗೆ 10.30 ಕ್ಕೆ ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ನಡೆಯಲಿದೆ ಎಂದು ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯವರು ತಿಳಿಸಿದ್ದಾರೆ.

Related posts

ನಾಗರಿಕ ಅಭಿನಂದನಾ ಸಮಿತಿ ಕುವೆಟ್ಟು-ಓಡಿಲ್ನಾಳ ವತಿಯಿಂದ ಭಾರತ ಮಾತೆಯ ಸೇವೆಗೈದು ನಿವೃತ್ತ ಹೊಂದಿದ ಯೋಧ ಮಂಜುನಾಥ ಹಾಗೂ ಕರ್ನಾಟಕ ರಾಜ್ಯದ ಅತ್ಯುತ್ತಮ ಶಿಕ್ಷಕ ಪುರಸ್ಕೃತ ವಿ.ಕೆ. ವಿಟ್ಲ ರವರಿಗೆ ನಾಗರಿಕ ಅಭಿನಂದನಾ ಸಮಾರಂಭ

Suddi Udaya

ವಾಣಿ ಸೌಹಾರ್ದ ಕೋ ಆಪರೇಟಿವ್ ಸೊಸೈಟಿ- ಕಲ್ಲೇರಿ ಶಾಖೆಯ ಸ್ವ-ಸಹಾಯ ಸಂಘಗಳ ಉದ್ಘಾಟನೆ

Suddi Udaya

ಮಿತ್ತಬಾಗಿಲು : ಕಿಲ್ಲೂರುನಲ್ಲಿ ನಿರ್ಮಾಣಗೊಳ್ಳಲಿರುವ ರಿಕ್ಷಾ ತಂಗುದಾಣ ಕಾಮಗಾರಿಗೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ವೇಣೂರಿನ ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ನಿರ್ಮಲ ಚಿತ್ತ ಲಹರಿ’ ಕವನ ಸಂಕಲನ ಬಿಡುಗಡೆ

Suddi Udaya

ಉಜಿರೆ: ದ.ಕ.ಜಿ.ಪ.ಕಿ ಪ್ರಾ ಜನಾರ್ಧನ ಶಾಲೆಯಲ್ಲಿ ಪರಿಸರ ಕಾರ್ಯಕ್ರಮ, ಹಣ್ಣಿನ ಗಿಡ ನಾಟಿ

Suddi Udaya

ಎಸ್.ಡಿ.ಎಂ ಯೋಗ ಮತ್ತು ಪ್ರಕೃತಿ ಚಿಕಿತ್ಸಾಲಯದ ಪ್ರಾಂಶುಪಾಲ ಡಾ| ಪ್ರಶಾಂತ್ ಶೆಟ್ಟಿ ಹಾಗೂ ಚಾರ್ಮಾಡಿ ಹಸನಬ್ಬರಿಗೆ ರಾಜ್ಯೋತ್ಸವ ಪ್ರಶಸ್ತಿ

Suddi Udaya
error: Content is protected !!