ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

ನಿಡ್ಲೆ: ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಹೊಸ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಆ.28 ರಂದು ನಿಡ್ಲೆ ಬರೆಂಗಾಯದ ಅಗ್ರಿ ಲೀಫ್ ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಿ ಸಚಿವರಾದ ಶರಣಬಸಪ್ಪ ದರ್ಶನಾಪುರರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹಷೇಂದ್ರ ಕುಮಾರ್‌, ಗೌರವಾನ್ವಿತ ಅತಿಥಿಗಳಾಗಿ ಮಾಜಿ ಶಾಸಕರು, ವಿಧಾನ ಪರಿಷತ್‌ ಹಾಗೂ ಎಸ್.ಯು.ಸಿ.ಒ ಬ್ಯಾಂಕ್ ಲಿ. ಅಧ್ಯಕ್ಷ ಮನೋಹರ ಮಸ್ಕಿ, ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್, ಶಶಿ ಕ್ಯಾಟರಿಂಗ್ ಸರ್ವಿಸ್ ನ ನಿರ್ದೇಶಕರು ಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶಶಿಧರ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗ್ರಿಲಿಫ್ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಅವಿನಾಶ್ ರಾವ್, ಸಂಸ್ಥಾಪಕ ಅತಿಶಯ ಜೈನ್, ನಿರ್ದೇಶಕರಾದ ರಾಗ್ನಿಸ್, ಉಪಸ್ಥಿತರಿದ್ದರು.

Related posts

ಬಜಿರೆ :ನರದ ಸಮಸ್ಯೆಯಿಂದ ಬಳಲುತ್ತಿರುವ ಮಾಲತಿಯವರಿಗೆ ವೇಣೂರು ಯುವವಾಹಿನಿ ಘಟಕದ ವತಿಯಿಂದ ಮಂಚ ಕೊಡುಗೆ

Suddi Udaya

ನಾರಾವಿ ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಉಜಿರೆ ಎಸ್.ಡಿ.ಎಂ. ಪ.ಪೂ. ಕಾಲೇಜು: ಎನ್ಎಸ್ಎಸ್ ಕಾರ್ಯ ಚಟುವಟಿಕೆಗಳ ಉದ್ಘಾಟನೆ

Suddi Udaya

ಅಗಲಿದ ಹಿರಿಯ ಸಾಹಿತಿ ಕೆ. ಟಿ. ಗಟ್ಟಿಯವರಿಗೆ ಉಜಿರೆಯಲ್ಲಿ ಶ್ರದ್ಧಾಂಜಲಿ

Suddi Udaya

ನಾಳೆ(ಅ.19): ಅನುಗ್ರಹದಲ್ಲಿ ಹಿರಿಯ ವಿದ್ಯಾರ್ಥಿಗಳ “ಅನುಗ್ರಹ ಸಮಾಗಮ 2025”

Suddi Udaya

ಚಿಬಿದ್ರೆ: ಶತಾಯುಷಿ ಸೇಸು ನಿಧನ

Suddi Udaya
error: Content is protected !!