May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು.

ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ, ದೇವದಾಸ್ ಶೆಟ್ಟಿ, ಬಿರುವೆರ್ ಕುಡ್ಲ ಅಧ್ಯಕ್ಷರಾದ ಉದಯ ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ, ಲಕ್ಷ್ಮೀನಾರಾಯಣ ಹೊಳ್ಳ, ಕಾಂತಪ್ಪ ಪೂಜಾರಿ, ಲೋಕೇಶ್, ದಯಾನಂದ ಎರ್ಮೆನಾಡು, ಪ್ರಭಾಕರ್, ಗಂಗಾಧರ್ ಪೂಜಾರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಸೋಣಂದೂರು ಸ. ಹಿ. ಪ್ರಾ. ಶಾಲೆ ಹಾಗೂ ಹಳೇ ವಿದ್ಯಾರ್ಥಿ ಸಂಘದ ಸಹಭಾಗಿತ್ವದಲ್ಲಿ ಏಳನೆಯ ತರಗತಿಯ ವಿದ್ಯಾರ್ಥಿಗಳ ಬಿಳ್ಕೋಡುಗೆ

Suddi Udaya

ಜು.17: ಧರ್ಮಸ್ಥಳದಲ್ಲಿ ಪುರಾಣ ಕಾವ್ಯ ವಾಚನ-ಪ್ರವಚನ

Suddi Udaya

ಇಂದಬೆಟ್ಟು : ಕಲ್ಲಾಜೆ ನವ ಭಾರತ್ ಗೆಳೆಯರ ಬಳಗ ವಾರ್ಷಿಕ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಗುರುವಾಯನಕೆರೆ ಎಕ್ಸೆಲ್ ಪ. ಪೂ. ಕಾಲೇಜಿನಲ್ಲಿ ವಿಶ್ವ ಪರಿಸರ ದಿನ

Suddi Udaya

ವಾಣಿ ಕಾಲೇಜು: ಸಮಾನ ನಾಗರಿಕ ಸಂಹಿತೆ ಮಾಹಿತಿ ಉಪನ್ಯಾಸ

Suddi Udaya

ಜು.16-ಆ.16: ಲಾಯಿಲ ಪ್ರಸನ್ನ ಆಯುರ್ವೇದ ಆಸ್ಪತ್ರೆಯಲ್ಲಿ ಆಟಿ ಚಿಕಿತ್ಸಾ ಪ್ಯಾಕೇಜ್

Suddi Udaya
error: Content is protected !!