September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರ ರವರ ಮನೆಯಲ್ಲಿ ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳ ಜತೆ ವೀಕ್ಷಿಸಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಬಿರುವೆರ್ ಕುಡ್ಲದ ಸಂಸ್ಥಾಪಕರಾದ ಉದಯ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

Related posts

ಬೆಳ್ತಂಗಡಿ: ಪಂಚ ಗ್ಯಾರಂಟಿ ಯೋಜನೆಯ ತಾಲೂಕು ಮಟ್ಟದ ಅನುಷ್ಠಾನ ಸಮಿತಿ ಸಭೆ

Suddi Udaya

ಕಲ್ಲೇರಿಯಲ್ಲಿ ರಕ್ತದಾನ ಶಿಬಿರ ಮತ್ತು ಉಚಿತ ನೇತ್ರ ತಪಾಸಣಾ ಶಿಬಿರ

Suddi Udaya

ಮರೋಡಿ ದೇವಸ್ಥಾನದಲ್ಲಿ ಶ್ರೀ ರಾಮತಾರಕ ಮಂತ್ರ ಹೋಮ

Suddi Udaya

ಧರ್ಮಸ್ಥಳದ ಧರ್ಮಾಧಿಕಾರಿ ಡಾ| ಡಿ. ವೀರೇಂದ್ರ ಹೆಗ್ಗಡೆ ಯವರಿಗೆ ರಾಜ್ಯಪಾಲರಿಂದ ‘ಕರ್ನಾಟಕ ಪರಿವರ್ತನೆಯ ರೂವಾರಿ’ ಪ್ರಶಸ್ತಿ ಪ್ರದಾನ

Suddi Udaya

ವಾಲಿಬಾಲ್ ಪಂದ್ಯಾಟ: ಬಂದಾರು ಪ್ರಾಥಮಿಕ ಶಾಲಾ ಬಾಲಕಿಯರ ತಂಡ ಪ್ರಥಮ

Suddi Udaya

ಗುಂಡೂರಿ: ಸಮೃದ್ದಿ ಗೃಹಪ್ರವೇಶ ಮುಂದೂಡಿಕೆ

Suddi Udaya
error: Content is protected !!