25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು.

ಸಂಸ್ಥೆಯಲ್ಲಿ ಎಲ್ಲಾ ರೀತಿಯ ಅರ್ಜಿ ಫಾರಂಗಳು ಹಾಗೂ ಎಸ್.ಬಿಐ ಎಲ್ಲಾ ಸೇವೆಗಳು ಸೇವಾ ಕೇಂದ್ರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಉಜಿರೆ:ಧೀಮತಿ ಜೈನ ಮಹಿಳಾ ಸಮಾಜದಿಂದ ಅಂತಾರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ

Suddi Udaya

ನ್ಯಾಯತರ್ಪು : ಪಾಂಡಿಬೆಟ್ಟು ಎಂಬಲ್ಲಿ ಮೂವರಿಗೆ ಹೆಜ್ಜೇನು ಕಡಿತ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ (ಸಿ.ಬಿ.ಎಸ್.ಇ) ಶಾಲೆಗೆ ಓವರಾಲ್ ಚಾಂಪಿಯನ್ಶಿಪ್

Suddi Udaya

ಅಖಿಲ ಕರ್ನಾಟಕ ಶ್ರೀ ಮಂಜುನಾಥ ಸ್ವಾಮಿ ಭಕ್ತವೃಂದದ ಸಮಾವೇಶ: ಬೃಹತ್ ಸಾರ್ವಜನಿಕ ಸಭೆ – ಜಾಥಾ ಮತ್ತು ಹಕ್ಕೊತ್ತಾಯ ಮಂಡನೆ

Suddi Udaya

ಅ28-ನ.3: ಕೊಕ್ಕಡದಲ್ಲಿ 69ನೇ ವರ್ಷದ ಸಾರ್ವಜನಿಕ ನಗರ ಭಜನಾ ಸಪ್ತಾಹ

Suddi Udaya

ಉಜಿರೆಯಲ್ಲಿ ಸದಸ್ಯತ್ವ ನೊಂದಣಿ ಮತ್ತು ಪಿಂಚಣಿ ಮಾಹಿತಿ ಸಮಾವೇಶ

Suddi Udaya
error: Content is protected !!