22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು.

ಸಂಸ್ಥೆಯಲ್ಲಿ ಎಲ್ಲಾ ರೀತಿಯ ಅರ್ಜಿ ಫಾರಂಗಳು ಹಾಗೂ ಎಸ್.ಬಿಐ ಎಲ್ಲಾ ಸೇವೆಗಳು ಸೇವಾ ಕೇಂದ್ರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಭಾರೀ ಮಳೆಗೆ : ಕೊಕ್ಕಡ ಎಲ್ಯಣ್ಣ ಗೌಡರವರ ಬಾವಿ ಕುಸಿತ: ಅಪಾರ ನಷ್ಟ

Suddi Udaya

ಧರ್ಮಸ್ಥಳ: ನೇತ್ರಾವತಿ ಸ್ನಾನಘಟ್ಟ ಬಳಿ ವ್ಯಕ್ತಿ ನೇಣು ಬಿಗಿದು ಆತ್ಮಹತ್ಯೆ

Suddi Udaya

ಮೇ 25 : ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ: ಆಂಬುಲೆನ್ಸ್ ಲೋಕಾರ್ಪಣೆ, ಅಶಕ್ತರಿಗೆ ನೆರವು-ಸಾಧಕರಿಗೆ ಸನ್ಮಾನ ಕಾರ್ಯಕ್ರಮ

Suddi Udaya

ಖೋ-ಖೋ ಪಂದ್ಯಾಟ: ನಡ ಸರಕಾರಿ ಪ್ರೌಢಶಾಲೆಯ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ವೇಣೂರು ಶ್ರೀ ಬಾಹುಬಲಿ ಬೆಟ್ಟದ ಪರಿಸರದಲ್ಲಿ ಸ್ವಚ್ಛತಾ ಕಾರ್ಯಕ್ರಮ

Suddi Udaya
error: Content is protected !!