24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು

ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪತ್ನಿ ಶಾಂತ, ಪುತ್ರ ಗಂಗಾಧರ, ಪುತ್ರಿ ಪ್ರಮೀಳಾ, ಸೊಸೆ ಗೀತಾ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಅಭ್ಯಾಸ್ ಮತ್ತು ಪೈ ಅಕಾಡೆಮಿಯಿಂದ ಎಸ್.ಎಸ್.ಎಲ್.ಸಿ ವಿದ್ಯಾಥಿಗಳಿಗೆ ಪರೀಕ್ಷಾ ಪೂರ್ವಸಿದ್ಧತಾ ತರಬೇತಿ ಕಾರ್ಯಾಗಾರ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ಅಡಿಕೆ ಎಲೆಚುಕ್ಕೆ ರೋಗ ನಿರ್ವಹಣೆ ಕುರಿತು ರೈತರಿಗೆ ತರಬೇತಿ ಕಾರ್ಯಕ್ರಮ

Suddi Udaya

ಸುಲ್ಕೇರಿ ಗ್ರಾ.ಪಂ. ನಲ್ಲಿ ವಿಶೇಷಚೇತನರ ಸಮನ್ವಯ ಗ್ರಾಮಸಭೆ

Suddi Udaya

ಮೈರೋಳ್ತಡ್ಕ ಅಂಗನವಾಡಿ ಕೇಂದ್ರದಲ್ಲಿ ಪೋಲಿಯೋ ಲಸಿಕಾ ಅಭಿಯಾನಕ್ಕೆ ಚಾಲನೆ

Suddi Udaya

ಎರಡನೇ ವಾತಿಕಾನ್ ಮಹಾಸಮ್ಮೇಳನದ ಸಂವಿಧಾನಿಕ ದಾಖಲೆಗಳ ಕುರಿತು ವಿಶೇಷ ಕಲಿಕಾ ಶಿಬಿರ

Suddi Udaya

ಮಾ.10: ಅಂತರಾಷ್ಟ್ರೀಯ ಬಿಲ್ಲವರ ಮಹಾ ಸಮಾವೇಶ: ಕಳಿಯ ಗ್ರಾಮದ ಬಿಲ್ಲವರ ಪೂರ್ವಭಾವಿ ಸಭೆ

Suddi Udaya
error: Content is protected !!