38.6 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು

ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪತ್ನಿ ಶಾಂತ, ಪುತ್ರ ಗಂಗಾಧರ, ಪುತ್ರಿ ಪ್ರಮೀಳಾ, ಸೊಸೆ ಗೀತಾ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಜು.16- ಸೆ.16 : ಧರ್ಮಸ್ಥಳದಲ್ಲಿ 54ನೇ ವರ್ಷದ ಪುರಾಣ ವಾಚನ-ಪ್ರವಚನ

Suddi Udaya

ಭಾರತೀಯ ಜನತಾ ಪಾರ್ಟಿ ದಕ್ಷಿಣ ಕನ್ನಡ ಜಿಲ್ಲಾ ಯುವ ಮೋರ್ಚಾ ಸಭೆ

Suddi Udaya

ಅಳದಂಗಡಿ ಪಾಲಬೆ ಮನೆಯ ಭವ್ಯ ರಂಗಮಂಟಪದಲ್ಲಿ ಶ್ರೀದೇವಿ ಮಹಾತ್ಮೆ ಯಕ್ಷಗಾನ ಪ್ರದರ್ಶನ

Suddi Udaya

ನಾವೂರು ಗ್ರಾ.ಪಂ. ನಲ್ಲಿ ಗ್ರಾಮ ವಿಕಸಿತ ಭಾರತ ಸಂಕಲ್ಪ ಯಾತ್ರೆ ಕಾರ್ಯಕ್ರಮ

Suddi Udaya

ಉಜಿರೆ: ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಮಹತ್ವದ ಸಭೆ

Suddi Udaya

ಮಚ್ಚಿನ ಮಾರಿಗುಡಿ ಶ್ರೀ ಮಾರಿಕಾಂಬ ದೇವಿ ಸನ್ನಿಧಿಯಲ್ಲಿ ವರ್ಧಂತ್ಯುತ್ಸವ ಹಾಗೂ ವಾರ್ಷಿಕ ದೊಂಪದ ಬಲಿ ನೇಮೋತ್ಸವ

Suddi Udaya
error: Content is protected !!