September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು

ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪತ್ನಿ ಶಾಂತ, ಪುತ್ರ ಗಂಗಾಧರ, ಪುತ್ರಿ ಪ್ರಮೀಳಾ, ಸೊಸೆ ಗೀತಾ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ವೇಣೂರು: ಆಟೋ ಚಾಲಕ ಅನಿಲ್ ಕುಮಾರ್ ನಿಧನ

Suddi Udaya

ಗಾಳಿ ಮಳೆಗೆ ಚಲಿಸುತ್ತಿದ್ದವಾಹನ ಮೇಲೆ ಬಿದ್ದ ಮರದ ಗೆಲ್ಲು

Suddi Udaya

ವನ್ಯಜೀವಿ ವಲಯ ಅಳದಂಗಡಿ, ಪ್ರಾದೇಶಿಕ ವಲಯ ವೇಣೂರು ಹಾಗೂ ಗ್ರಾಮಸ್ಥರ ಸಹಕಾರದಿಂದ ಸ್ವಚ್ಚತಾ ಕಾರ್ಯ

Suddi Udaya

ಪೆರ್ಮುಡ ಸ.ಹಿ.ಪ್ರಾ ಶಾಲೆಯಲ್ಲಿ ಗಿಡ ನಾಟಿ ಕಾರ್ಯಕ್ರಮ

Suddi Udaya

ಹಾಸನದಿಂದ ತಪ್ಪಿಸಿಕೊಂಡು ಬಂದ ಬಾಲಕ : ಉಪ್ಪಿನಂಗಡಿ ಪೊಲೀಸರಿಗೆ ಒಪ್ಪಿಸಿದ ಬೆಳ್ತಂಗಡಿ ಶಿಕ್ಷಕಿಯರು

Suddi Udaya
error: Content is protected !!