24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ತೆಕ್ಕಾರು ಸರಳಿಕಟ್ಟೆ ಸ.ಉ.ಪ್ರಾ. ಶಾಲೆಯ ಪ್ರವೇಶ ದ್ವಾರದ ಉದ್ಘಾಟನೆ

Suddi Udaya

ಚಾರ್ಮಾಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ಕೂಸಿನ ಮನೆ ಶಿಶುಪಾಲನಾ ಕೇಂದ್ರ ಉದ್ಘಾಟನೆ

Suddi Udaya

ಶಿಬಾಜೆ ಮೊಂಟೆತ್ತಡ್ಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಕೈರಂಡ ಶ್ರೀಮತಿ ಸಂಗೀತಾ ಮತ್ತು ಸನತ್ ಕುಮಾರ್ ದಂಪತಿ ಹಾಗೂ ಮನೆಯವರಿಂದ ಬೆಳ್ಳಿಯ ಮಂಟಪ ಸಮರ್ಪಣೆ

Suddi Udaya

ಮಹಿಳಾ ವಾಲಿಬಾಲ್ ಪಂದ್ಯಾಟ: ಉಜಿರೆ ಎಸ್‌ಡಿಎಂ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ

Suddi Udaya

ಎಮರ್ಜೆನ್ಸಿ ಹೆಲ್ಪ್ ಲೈನ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಮಾಚಾರ್ ನ ಯತೀಮ್ ಕುಟುಂಬಕ್ಕೆ ಮನೆಯ ಕೀ ಹಸ್ತಾಂತರ

Suddi Udaya

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

Suddi Udaya
error: Content is protected !!