27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಸುಹಾಸ್ ಶೆಟ್ಟಿ ಹತ್ಯೆ ನಡೆಸಿದ ಜಿಹಾದಿಗಳನ್ನು ಹೆಡೆಮುರಿ ಕಟ್ಟಲು ತನಿಖೆ ರಾಷ್ಟ್ರೀಯ ತನಿಖಾದಳಕ್ಕೆ- ಹರೀಶ್ ಪೂಂಜ

Suddi Udaya

ಬಳಂಜ: ಕರಿಯ ಪೂಜಾರಿ ಕೊಂಗುಳ ಅನಾರೋಗ್ಯದಿಂದ ನಿಧನ

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಹಿಂಭಾಗದಲ್ಲಿ ಕ್ಷೇತ್ರದ ವತಿಯಿಂದ ರಸ್ತೆಗೆ ಅಳವಡಿಸಿದ ಗೇಟು ತೆರವು

Suddi Udaya

ಉಜಿರೆ-ಉಪ್ಪಿನಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ಬೃಹತ್ ಶೇ.50 ಡಿಸ್ಕೌಂಟ್ ಸೇಲ್

Suddi Udaya

ಉಜಿರೆ ಶ್ರೀ. ಧ.ಮಂ. ವಸತಿ ಪದವಿ ಪೂರ್ವ ಕಾಲೇಜಿಗೆ ಶೇ.100 ಫಲಿತಾಂಶ

Suddi Udaya

ಇಂದಬೆಟ್ಟು ವಲಯದ ಗುರಿಪಳ್ಳದಲ್ಲಿ ಯಾಂತ್ರಿಕೃತ ಭತ್ತನಾಟಿ

Suddi Udaya
error: Content is protected !!