September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಬೆಳಾಲು ಶ್ರೀ ಧ. ಮಂ. ಅ. ಪ್ರೌಢಶಾಲೆಯಲ್ಲಿ ರಾಷ್ಟ್ರೀಯ ಕ್ರೀಡಾ ದಿನ ಮತ್ತು ವಿದ್ಯಾರ್ಥಿಗಳಿಗೆ ಶಾಲಾ ಸೌಲಭ್ಯಗಳ ವಿತರಣೆ

Suddi Udaya

ಮೊಗ್ರು: ಶ್ರೀ ಕ್ಷೇತ್ರ ಮುಗೇರಡ್ಕ ದೈವಸ್ಥಾನ ವತಿಯಿಂದ ಅಂಗನವಾಡಿ ಕೇಂದ್ರಕ್ಕೆ ಗೋದ್ರೇಜ್ ಮತ್ತು ಕುರ್ಚಿ ಕೊಡುಗೆ

Suddi Udaya

ಬೆಳ್ತಂಗಡಿ : ನಂದಿನಿ ಉತ್ಪನ್ನಗಳ ಮಾರಾಟ ಮಳಿಗೆ ಶುಭಾರಂಭ

Suddi Udaya

ಬೈಕ್ ಅಪಘಾತದಲ್ಲಿ ಗಾಯಗೊಂಡವರ ಆರೋಗ್ಯ ವಿಚಾರಿಸಿದ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನಾಗೇಶ್ ಕುಮಾರ್

Suddi Udaya

ನಕಲಿ ಸಹಿ ಮಾಡಿ ಅಕ್ಷರ ದಾಸೋಹ ಮತ್ತು ಎಸ್.ಎಸ್.ಎ. ಖಾತೆಯ ಹಣ ಡ್ರಾ; ಮುಖ್ಯ ಶಿಕ್ಷಕಿಯ ವಿರುದ್ಧ ಎಸ್.ಡಿ.ಎಂ.ಸಿ ಅಧ್ಯಕ್ಷೆ ದೂರು: ಪೋಜ೯ರಿ ಸಹಿ ಮಾಡಿ ಶಾಲೆಯ ಖಾತೆಯಿಂದ ಯಾವತ್ತೂ ಹಣವನ್ನು ಡ್ರಾ ಮಾಡಿರುವುದಿಲ್ಲ : ಮುಖ್ಯ ಶಿಕ್ಷಕಿ ಸ್ಪಷ್ಟನೆ

Suddi Udaya

ಪದ್ಮುಂಜ ಶ್ರೀ ಗೌರಿ ಜ್ಞಾನವಿಕಾಸ ಕೇಂದ್ರದಲ್ಲಿ ಪೌಷ್ಟಿಕ ಆಹಾರ ಪ್ರಾತ್ಯಕ್ಷಿಕ ಕಾರ್ಯಕ್ರಮ

Suddi Udaya
error: Content is protected !!