25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಎಸ್.ಡಿ.ಎಂ. ಐಟಿಐ ವೇಣೂರಿನಲ್ಲಿ ಕ್ಯಾಂಪಸ್ ಸಂದರ್ಶನ

Suddi Udaya

ಉಜಿರೆ ಗ್ರಾ.ಪಂ. ನಲ್ಲಿ ವಿಕಸಿತ ಭಾರತ ಸಂಕಲ್ಪ ಯಾತ್ರೆ: ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಡಾ.ರವೀಶ್ ಪಡುಮಲೆಗೆ ಸನ್ಮಾನ

Suddi Udaya

ತೆಂಕಕಾರಂದೂರು ತಾರೆದೊಟ್ಟು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ ಹಾಗೂ ಬೀಳ್ಕೊಡುಗೆ

Suddi Udaya

ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಯಾತ್ರಾರ್ಥಿಯಾಗಿ ಬಂದಿದ್ದ ಮಹಿಳೆಯ ಬ್ಯಾಗಿನಲ್ಲಿದ್ದ ಪರ್ಸಿನಿಂದ ರೂ 2.16ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ರೂ. 5 ಸಾವಿರ ನಗದು ಕಳವು

Suddi Udaya

ಬೆಳ್ತಂಗಡಿ: ಬಿಜೆಪಿ ಯುವಮೋರ್ಚಾದ ವತಿಯಿಂದ 4ನೇ ವರ್ಷದ ದೀಪಾವಳಿ ‘ದೋಸೆ ಹಬ್ಬ’ ಉದ್ಘಾಟನೆ

Suddi Udaya

ಗುರುವಾಯನಕೆರೆ ಶ್ರೀ ಕ್ಷೇ.ಧ.ಗ್ರಾ. ಯೋಜನೆ ಬಿ ಸಿ ಟ್ರಸ್ಟ್ ವತಿಯಿಂದ ಟೈಲರಿಂಗ್ ತರಬೇತಿ ಕಾರ್ಯಕ್ರಮ

Suddi Udaya
error: Content is protected !!