23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಧರ್ಮಸ್ಥಳ ಕುರಿತು ನಡೆಯುತ್ತಿರುವ ಅಪಪ್ರಚಾರ ವಿರೋಧಿಸಿ, ಬೆಂಗಳೂರಿಂದ ಧರ್ಮಸ್ಥಳ ಚಲೋ’ ಅಭಿಯಾನ ಆರಂಭ: 400ಕ್ಕೂ ಹೆಚ್ಚು ವಾಹನಗಳಲ್ಲಿ ಆಗಮಿಸುತ್ತಿರುವ ಭಕ್ತರು

Suddi Udaya

ಲಾಯಿಲ: ಶ್ರೀ ಉಳ್ಳಾಲ್ತಿ, ಮೈಸಂದಾಯ ಹಾಗೂ ಗುಳಿಗ ದೈವಗಳ ಸಾನಿಧ್ಯ ಪಿಲಿಪಂಜರ ಕ್ಷೇತ್ರ ಇದರ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಬಳ್ಳಮಂಜ 27ನೇ ವರ್ಷದ ಶೇಷ-ನಾಗ ಕೋಡುಕರೆ ಕಂಬಳ: ಫಲಿತಾಂಶ

Suddi Udaya

ಉಪ್ಪಿನಂಗಡಿ: ಯುವತಿ ನಾಪತ್ತೆ: ಠಾಣೆಗೆ ದೂರು

Suddi Udaya

ಕಾಂಗ್ರೆಸ್ ಪಕ್ಷದ ಹಿರಿಯ ಕಾರ್ಯಕರ್ತ: ಕೊಲ್ಲಿ ದೇವಸ್ಥಾನದ ಮಾಜಿ ಮೊಕ್ತೇಸರ, ಯಕ್ಷಗಾನ ಅರ್ಥದಾರಿ ಮಂಜುನಾಥ ಕಾಮತ್ ನಿಧನ

Suddi Udaya

ಬೆಳ್ತಂಗಡಿ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ವಿಭಾಗದ ಪ್ರಥಮ ದರ್ಜೆ ಸಹಾಯಕ ಎಂ.ಆ‌ರ್. ಪ್ರಸನ್ನರಿಗೆ ಬೀಳ್ಕೊಡುಗೆ

Suddi Udaya
error: Content is protected !!