ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಬುರುಡೆ ಚಿನ್ನಯ್ಯ ಕೋರ್ಟ್ ಗೆ ತಂದಿದ್ದ ಬುರುಡೆ ಪೋಟೋ ರಿವಿಲ್

Suddi Udaya

ಜಪಾನ್ ದೇಶದ ಸಾಂಸ್ಕೃತಿಕ ವಿನಿಮಯ ಉತ್ಸವದಲ್ಲಿ ಉಜಿರೆ ಎಸ್‌ಡಿಎಂ ನ ವಿದ್ಯಾರ್ಥಿಗಳು

Suddi Udaya

ಎಸ್.ಡಿ.ಎಂ ಐಟಿ ಯ ಎಲೆಕ್ಟ್ರಿಕಲ್ ವಿಭಾಗದಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ

Suddi Udaya

ಮುಂಡಾಜೆ ಕಾಲೇಜಿನಲ್ಲಿ ವಿಶ್ವ ತಂಬಾಕು ರಹಿತ ದಿನಾಚರಣೆ

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya

ಎಸ್‌ಡಿಎಂ ಅನುದಾನಿತ ಸೆಕೆಂಡರಿ ಶಾಲೆಯಲ್ಲಿ ವಿನೂತನ ಕಾರ್ಯಕ್ರಮ: 25 ವರ್ಷಗಳ ಹಿಂದೆ ಕಲಿತ ಹಿರಿಯ ವಿದ್ಯಾರ್ಥಿಗಳು ಮತ್ತು ಅಧ್ಯಾಪಕರ ಸಮಾವೇಶ

Suddi Udaya
error: Content is protected !!