26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ನೇಮೊತ್ಸವ ಸಮಿತಿ ರಚನೆ

ಅಳದಂಗಡಿ: ಶ್ರೀ ಬ್ರಹ್ಮ ಮೊಗೇರ್ಕಳ ಗರಡಿ ಅಳದಂಗಡಿ, ಇದರ 2023-24ನೇ ಸಾಲಿನ ನೇಮೊತ್ಸವ ಸಮಿತಿ ಯನ್ನು ರಚಿಸಲಾಯಿತು.

ಗೌರವ ಅಧ್ಯಕ್ಷರಾಗಿ ಶಿವಪ್ರಸಾದ್ ಅಜಿಲರು ಅಳದಂಗಡಿ ಅರಮನೆ, ಅಧ್ಯಕ್ಷರು ಕೊರಗಪ್ಪ ಕುರ್ಡಲ ಬೆಟ್ಟು, ಕಾರ್ಯದರ್ಶಿ ವಿಶ್ವನಾಥ ಕಾಫಿಗುಡ್ಡೆ, ಉಪಾಧ್ಯಕ್ಷರು ನೊಣಯ್ಯ ಅರ್ಕಿಜೆ, ಜೊತೆ ಕಾರ್ಯದರ್ಶಿ, ಶರತ್ ಅಡ್ಡ, ಕೋಶಾಧಿಕಾರಿ ಅಚ್ಚುತ ಎ, ಕೆ, ಜೊತೆ, ರಮೇಶ್ ಇವರನ್ನು ಆಯ್ಕೆ ಮಾಡಲಾಯಿತು.

ಸಂಚಾಲಕರಾಗಿ ಸುಂದರ ಅರ್ಕಿಜೆ ಹಾಗೂ ರವಿಕುಮಾರ್, ಸಹ ಸಂಚಾಲಕರಾಗಿ ರಾಜು ಕುರ್ಡಲ ಬೆಟ್ಟು, ಮೋನಪ್ಪ ಹಿಮಾರೋಡಿ, ಸುದೀಶ್ ಮಡಿವಾಳ ಬೆಟ್ಟು ಹಾಗೂ ಗೌರವ ಸಲಹೆ ಗಾರರಾಗಿ ಭೋಜ ಕುರ್ಡಲ ಬೆಟ್ಟು, ಸುಬ್ಬ ಅಡ್ಡ, ಬೇಬಿ ಅರ್ಕಿಜೆ, ಕರಿಯ ಹಿಮಾರೋಡಿ, ಸುಂದರ ಬಿ, ಸಂಜೀವ ಕಾಫಿಗುಡ್ಡೆ ಆಯ್ಕೆಯಾದರು.

ಕಾರ್ಯಕಾರಿ ಸಮಿತಿಯ ಸದಸ್ಯರಾಗಿ ಹರೀಶ್, ಎಮ್., ರಾಮ ಕುರ್ಡಲ ಬೆಟ್ಟು, ಶಾಂತಪ್ಪ, ರಮೇಶ್, ಶೇಖರ್, ಕಾರ್ತಿಕ್, ಅಣ್ಣು, ಶಂಕರ, ಗಣೇಶ್, ಸಂತೋಷ್, ಶ್ರೀಧರ್, ರಂಜಿತ್, ಜಯ ಸುದೇರ್ದು, ಆಯ್ಕೆಯಾದರು.

Related posts

ಎಸ್‌ಡಿಪಿಐ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರ ಸಮಿತಿಯಿಂದ ಇಫ್ತಾರ್ ಸ್ನೇಹ ಸಮ್ಮಿಲನ ಕಾರ್ಯಕ್ರಮ

Suddi Udaya

ಉಜಿರೆ ಎಸ್.ಡಿ.ಎಂ. ಯಕ್ಷಗಾನ ಕಲಾಕೇಂದ್ರದ ವಿದ್ಯಾರ್ಥಿಗಳಿಂದ ಕಾಸರಗೋಡು ಸಿರಿಬಾಗಿಲು ವೆಂಕಪ್ಪಯ್ಯ ಸಾಂಸ್ಕೃತಿಕ ಪ್ರತಿಷ್ಠಾನದ ಸಾಂಸ್ಕೃತಿಕ ಭವನಕ್ಕೆ ಭೇಟಿ

Suddi Udaya

ಶ್ರೀ ಕೃಷ್ಣ ಭಜನಾ ಮಂದಿರದ ಸಭಾ ಭವನದ ನಿರ್ಮಾಣಕ್ಕೆ ಶ್ರೀ ಕ್ಷೇತ್ರ ಧ.ಗ್ರಾ. ಯೋ. ವತಿಯಿಂದ ರೂ.2ಲಕ್ಷ ಸಹಾಯಧನ

Suddi Udaya

ಧರ್ಮಸ್ಥಳ ಎಸ್‌ಡಿಎಂ ಆಂ.ಮಾ. ಶಾಲೆಯಲ್ಲಿ ಸಮ್ಮರ್ ಸ್ಪಾರ್ಕ್ ಬೇಸಿಗೆ ಶಿಬಿರದ ಸಮಾರೋಪ ಹಾಗೂ ಪ್ರದರ್ಶನ-ಮಾರಾಟ ಮೇಳ

Suddi Udaya

ಮಂದಿರಗಳ ರಕ್ಷಣೆ ದೃಷ್ಟಿಯಿಂದ ಕರ್ನಾಟಕ ಮಂದಿರ ಮಹಾಸಂಘದ ವತಿಯಿಂದ ಬೆಳ್ತಂಗಡಿ ತಹಶೀಲ್ದಾರರಿಗೆ ಮನವಿ

Suddi Udaya

ನಾಟಿ ವೈದ್ಯರಾದ ಬೇಬಿ ಪೂಜಾರಿ ಮತ್ತು ಕರ್ಗಿ ಶೆಟ್ಟಿಯವರಿಗೆ ‘ಕರ್ನಾಟಕ ಜಾನಪದ ಪರಿಷತ್‌ ಪ್ರಶಸ್ತಿ’ ಪ್ರದಾನ

Suddi Udaya
error: Content is protected !!