September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಇಲ್ಲಿಯ ಅಂಬ್ಯ ಗಂಡಿ ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಆ.27ರಂದು ವರದಿಯಾಗಿದೆ.

ಸ್ಥಳೀಯ ವ್ಯಕ್ತಿ ನದಿದಾಡುತ್ತಿರುವ ವೇಳೆಯಲ್ಲಿ ಶವ ಒಂದು ನೇತ್ರಾವತಿಯ ಅಂಬ್ಯ ಗಂಡಿ ಎಂಬಲ್ಲಿ ನದಿಯ ದಡದಲ್ಲಿ ತೇಳುವುದು ಕಂಡುಬಂದಿದ್ದು ಇದನ್ನು ನೋಡಿದ ತಕ್ಷಣ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಗೆ ಕರೆಯನ್ನು ಮಾಡಿ ವಿಚಾರವನ್ನು ತಿಳಿಸಿ ತಂಡ ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿಯನ್ನು ನೀಡಿ ಧರ್ಮಸ್ಥಳ, ಬೆಳಾಲು, ಉಜಿರೆಯ ವಿಪತ್ತು ತಂಡದ ಸದಸ್ಯರು ಶವವನ್ನು ಮೇಲಕ್ಕೆ ಎತ್ತಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಮರದಿಂದ ಬಿದ್ದು ಬೆನ್ನುಮೂಳೆಗೆ ಗಂಭೀರ ಗಾಯ, ನೆರವಿನ ನಿರೀಕ್ಷೆಯಲ್ಲಿ ಶಿರ್ಲಾಲುವಿನ ಬಡ ಕುಟುಂಬ

Suddi Udaya

ಉಜಿರೆ : ಎಸ್. ಡಿ. ಎಂ. ವಸತಿ ಪದವಿ ಪೂರ್ವ ಕಾಲೇಜಿನಲ್ಲಿ ಡಿಜಿಟಲ್ ಗ್ರಂಥಾಲಯಕ್ಕೆ ಚಾಲನೆ

Suddi Udaya

ಧರ್ಮಸ್ಥಳ ಗ್ರಾ.ಪಂ. ಸ್ವಚ್ಛತೆಯೇ ಸೇವೆ ಕಾರ್ಯಕ್ರಮದಲ್ಲಿ ಸ್ವಚ್ಛತಾ ನೌಕರರ ಕುಟುಂಬದ ಆರೋಗ್ಯ ತಪಾಸಣೆ, ಸನ್ಮಾನ ಹಾಗೂ ವಸ್ತ್ರ ವಿತರಣೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಒಂದು ವರ್ಷದಿಂದ ನಾಪತ್ತೆಯಾಗಿದ್ದ ಗೇರುಕಟ್ಟೆಯ ಸತೀಶ್ ರವರು ಮಂಗಳೂರಿನ ಲಾಡ್ಜಿನಲ್ಲಿ ಆತ್ಮಹತ್ಯೆ

Suddi Udaya

ಪದ್ಮುಂಜ ಹಾಲು ಉತ್ಪಾದಕರ ಸಹಕಾರಿ ಸಂಘದಿಂದ ಸ.ಹಿ.ಪ್ರಾ. ಶಾಲೆಗೆ ಪ್ರಿಂಟಿಂಗ್ ಯಂತ್ರ ಕೊಡುಗೆ

Suddi Udaya
error: Content is protected !!