July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ: ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆ

ಧರ್ಮಸ್ಥಳ: ಇಲ್ಲಿಯ ಅಂಬ್ಯ ಗಂಡಿ ನದಿಯ ತೀರದಲ್ಲಿ ಅಪರಿಚಿತ ಶವ ಪತ್ತೆಯಾದ ಘಟನೆ ಆ.27ರಂದು ವರದಿಯಾಗಿದೆ.

ಸ್ಥಳೀಯ ವ್ಯಕ್ತಿ ನದಿದಾಡುತ್ತಿರುವ ವೇಳೆಯಲ್ಲಿ ಶವ ಒಂದು ನೇತ್ರಾವತಿಯ ಅಂಬ್ಯ ಗಂಡಿ ಎಂಬಲ್ಲಿ ನದಿಯ ದಡದಲ್ಲಿ ತೇಳುವುದು ಕಂಡುಬಂದಿದ್ದು ಇದನ್ನು ನೋಡಿದ ತಕ್ಷಣ ಶೌರ್ಯ ವಿಪತ್ತು ನಿರ್ವಹಣಾ ತಂಡದ ಸದಸ್ಯರಿಗೆ ಕರೆಯನ್ನು ಮಾಡಿ ವಿಚಾರವನ್ನು ತಿಳಿಸಿ ತಂಡ ತಕ್ಷಣ ಧರ್ಮಸ್ಥಳ ಪೊಲೀಸರಿಗೆ ಮಾಹಿತಿಯನ್ನು ನೀಡಿ ಧರ್ಮಸ್ಥಳ, ಬೆಳಾಲು, ಉಜಿರೆಯ ವಿಪತ್ತು ತಂಡದ ಸದಸ್ಯರು ಶವವನ್ನು ಮೇಲಕ್ಕೆ ಎತ್ತಿ ಮಂಗಳೂರಿನ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ರವಾನಿಸಲಾಗಿದೆ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related posts

ಎಕ್ಸಲೆಂಟ್ ವಾಣಿಜ್ಯ ವಿಭಾಗ – ಮರು ಮೌಲ್ಯಮಾಪನದಲ್ಲಿ 2 ರ‍್ಯಾಂಕ್ ಸೇರ್ಪಡೆ

Suddi Udaya

ಗೇರುಕಟ್ಟೆ ಪರಪ್ಪು ಎಸ್.ಎಸ್.ಎಫ್ ಯೂನಿಟ್ ನ ಸದಸ್ಯರು ಸಾಹಿತ್ಯೋತ್ಸವದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆ

Suddi Udaya

ಧರ್ಮಸ್ಥಳ ಗ್ರಾಮವನ್ನು ಏಕ ಬಳಕೆ ಪ್ಲಾಸ್ಟಿಕ್ ಮುಕ್ತ ಗ್ರಾಮವೆಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಘೋಷಣೆ: ರಾಜ್ಯದ 5 ನಗರದಲ್ಲಿ, ಸುಮಾರು 6078 ಗ್ರಾ.ಪಂ ಗಳಲ್ಲಿ ಮೊದಲ ಗ್ರಾಮವಾಗಿ ಧರ್ಮಸ್ಥಳ ಗ್ರಾಮ ಆಯ್ಕೆ

Suddi Udaya

8 ವರ್ಷದ ಹಿಂದೆ ನಿಗೂಢವಾಗಿ ನಾಪತ್ತೆಯಾದ ಗುರುವಾಯನಕರೆಯ ಏಕನಾಥ ಶೆಟ್ಟಿ ಸಹಿತ 29 ಸೈನಿಕರಿದ್ದ ಭಾರತೀಯ ಏರ್ ಫೋರ್ಸ್ ವಿಮಾನದ ಕುರುಹು ಪತ್ತೆ ವರದಿ

Suddi Udaya

ಕುಪ್ಪೆಟ್ಟಿ ಸ.ಉ.ಹಿ.ಪ್ರಾ. ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ಮತ್ತು ನೂತನ ಶೌಚಾಲಯದ ಉದ್ಘಾಟನೆ

Suddi Udaya

ಅಳದಂಗಡಿ: ಹೊಟೇಲ್ ಉದ್ಯಮ ನಿರ್ವಹಿಸುತ್ತಿದ್ದ ಯೋಗೀಶ್ ಪೂಜಾರಿ ಹೆನ್ಕಲ ಅನಾರೋಗ್ಯದಿಂದ ನಿಧನ

Suddi Udaya
error: Content is protected !!