ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿವರದಿ

ನಿಡ್ಲೆ: ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿ. ಹೊಸ ಕಾರ್ಖಾನೆಯ ಉದ್ಘಾಟನೆ

ನಿಡ್ಲೆ: ಭಾರತದ ನಂಬರ್ 1 ಹಾಳೆ ತಟ್ಟೆ ರಫ್ತು ಸಂಸ್ಥೆಯಾದ ಆಗ್ರಿಲೀಫ್ ಎಕ್ಸ್‌ಪೋರ್ಟ್ಸ್ ಪ್ರೈವೇಟ್ ಲಿಮಿಟೆಡ್ ಇದರ ಹೊಸ ಕಾರ್ಖಾನೆಯ ಉದ್ಘಾಟನಾ ಸಮಾರಂಭವು ಆ.28 ರಂದು ನಿಡ್ಲೆ ಬರೆಂಗಾಯದ ಅಗ್ರಿ ಲೀಫ್ ಸಂಸ್ಥೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ಯಮಿ ಸಚಿವರಾದ ಶರಣಬಸಪ್ಪ ದರ್ಶನಾಪುರರವರು ಉದ್ಘಾಟಿಸಿದರು. ಅಧ್ಯಕ್ಷತೆಯನ್ನು ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಹರೀಶ್ ಪೂಂಜ ವಹಿಸಿದರು.

ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಿ ಹಷೇಂದ್ರ ಕುಮಾರ್‌, ಗೌರವಾನ್ವಿತ ಅತಿಥಿಗಳಾಗಿ ಮಾಜಿ ಶಾಸಕರು, ವಿಧಾನ ಪರಿಷತ್‌ ಹಾಗೂ ಎಸ್.ಯು.ಸಿ.ಒ ಬ್ಯಾಂಕ್ ಲಿ. ಅಧ್ಯಕ್ಷ ಮನೋಹರ ಮಸ್ಕಿ, ವಿಧಾನ ಪರಿಷತ್ ಶಾಸಕರಾದ ಕೆ ಹರೀಶ್ ಕುಮಾರ್, ಶಶಿ ಕ್ಯಾಟರಿಂಗ್ ಸರ್ವಿಸ್ ನ ನಿರ್ದೇಶಕರು ಸ್ಥಾಪಕರು ಮತ್ತು ಮುಖ್ಯ ಕಾರ್ಯನಿರ್ವಹಣಾಧಿಕಾರಿಯಾದ ಶಶಿಧರ ಶೆಟ್ಟಿ ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ಅಗ್ರಿಲಿಫ್ ಎಕ್ಸ್ಪೋರ್ಟ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಅವಿನಾಶ್ ರಾವ್, ಸಂಸ್ಥಾಪಕ ಅತಿಶಯ ಜೈನ್, ನಿರ್ದೇಶಕರಾದ ರಾಗ್ನಿಸ್, ಉಪಸ್ಥಿತರಿದ್ದರು.

Related posts

ಆಟೋ ರಿಕ್ಷಾದಲ್ಲಿ ಬಾಡಿಗೆಗೆ ಬಂದ ಚಿಕ್ಕಮಗಳೂರು ನಿವಾಸಿಯ ಮೇಲೆ ಹಲ್ಲೆ , ದರೋಡೆ : ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಪಟ್ರಮೆ: ಕೀಟನಾಶಕ ಸೇವಿಸಿ ಯುವಕ ಆತ್ಮಹತ್ಯೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಜೆಸಿಐ ಬೆಳ್ತಂಗಡಿ ಮಂಜುಶ್ರೀ 47ನೇ ಜೆಸಿ ಸಪ್ತಾಹದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬೆಳ್ತಂಗಡಿ ತಾಲೂಕು ಚಿತ್ಪಾವನ ಸಂಘದ ವತಿಯಿಂದ ಅಂತರ್ ‍ಜಿಲ್ಲಾ ಚಿತ್ಪಾವನಿ ಭಾಷಾ ಕವಿಗೋಷ್ಠಿಯ ಸಮಾರೋಪ

Suddi Udaya

ಉಜಿರೆ ಮಲ ತ್ಯಾಜ್ಯ ಘಟಕದ ಬಗ್ಗೆ ಕೇಂದ್ರ ಸಚಿವರ ಸಂವಾದ

Suddi Udaya

ಎರಕ ಶಿಲ್ಪದ ಅಪ್ರತಿಮ ಸಾಧನೆಗೆ ಯಶೋಧರ ಆಚಾರ್ಯ ಪೆರಾಡಿಗೆ ಎಸ್.ಕೆ.ಜಿ.ಐ. ಪಾಲ್ಕೆ ಪ್ರಶಸ್ತಿ

Suddi Udaya
error: Content is protected !!