24.8 C
ಪುತ್ತೂರು, ಬೆಳ್ತಂಗಡಿ
May 20, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು.

ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ, ದೇವದಾಸ್ ಶೆಟ್ಟಿ, ಬಿರುವೆರ್ ಕುಡ್ಲ ಅಧ್ಯಕ್ಷರಾದ ಉದಯ ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ, ಲಕ್ಷ್ಮೀನಾರಾಯಣ ಹೊಳ್ಳ, ಕಾಂತಪ್ಪ ಪೂಜಾರಿ, ಲೋಕೇಶ್, ದಯಾನಂದ ಎರ್ಮೆನಾಡು, ಪ್ರಭಾಕರ್, ಗಂಗಾಧರ್ ಪೂಜಾರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ಕ್ಯಾಂಪ್ಕೋ ಶಾಖೆಯಿಂದ ನಿವೃತ್ತಿ ಹೊಂದಿದ ಶ್ರೀಧರ ಕೆ. ರವರಿಗೆ ಬೀಳ್ಕೊಡುಗೆ ಸಮಾರಂಭ

Suddi Udaya

ಅ.6: ಬಳಂಜದಲ್ಲಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಮಿತಿಯಿಂದ ಸಾರ್ವಜನಿಕ ಶ್ರೀ ಶಾರದೋತ್ಸವ

Suddi Udaya

ಉಜಿರೆ: ವಿನೋದ್ ಬೆಂಗಳೂರಿನಲ್ಲಿ ಹೃದಯಾಘಾತದಿಂದ ನಿಧನ

Suddi Udaya

ಬೆಳ್ತಂಗಡಿ ಆನ್ ಸಿಲ್ಕ್ ಆಷಾಢ ಬಂಪರ್ ಸೇಲ್ ಕೆಲ ದಿನಗಳವರೆಗೆ ವಿಸ್ತರಣೆ: ಶೇ.50 ಖರೀದಿಗಾಗಿ ಜನರ ಬಾರಿ ಬೆಂಬಲ

Suddi Udaya

ಹೊಸಂಗಡಿ ವಲಯದ ಭಜನಾ ಪರಿಷತ್ ಸಭೆ

Suddi Udaya

ದಭೆ೯ತಡ್ಕ ಶ್ರೀ ಕಾಲಕಾಮ ಪರಶುರಾಮ ದೇವಸ್ಥಾನಕ್ಕೆ ಶ್ರೀ ಕಂಚಿ ಕಾಮಕೋಟಿ ಶ್ರೀಗಳು ಭೇಟಿ

Suddi Udaya
error: Content is protected !!