23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಪುಂಜಾಲಕಟ್ಟೆ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದ ನಳಿನ್ ಕುಮಾರ್ ಕಟೀಲ್ ಭೇಟಿ

ಪುಂಜಾಲಕಟ್ಟೆಯ ಬ್ರಹ್ಮ ಶ್ರೀ ನಾರಾಯಣ ಗುರು ವಸತಿ ಶಾಲೆಗೆ ಸಂಸದರಾದ ನಳಿನ್ ಕುಮಾರ್ ಕಟೀಲ್ ರವರು ಭೇಟಿ ನೀಡಿದರು.

ಶಾಲೆಯ ಪ್ರಾoಶುಪಾಲ ಸಂತೋಷ ಕುಮಾರ್ ಸ್ವಾಗತಿಸಿದರು. ಹರಿಕೃಷ್ಣ ಬಂಟ್ವಾಳ, ತುಂಗಪ್ಪ ಬಂಗೇರ, ದೇವದಾಸ್ ಶೆಟ್ಟಿ, ಬಿರುವೆರ್ ಕುಡ್ಲ ಅಧ್ಯಕ್ಷರಾದ ಉದಯ ಪೂಜಾರಿ, ಗ್ರಾಮ ಪಂಚಾಯತ್ ಅಧ್ಯಕ್ಷೆ ಶ್ರೀಮತಿ ಶಾರದಾ, ಲಕ್ಷ್ಮೀನಾರಾಯಣ ಹೊಳ್ಳ, ಕಾಂತಪ್ಪ ಪೂಜಾರಿ, ಲೋಕೇಶ್, ದಯಾನಂದ ಎರ್ಮೆನಾಡು, ಪ್ರಭಾಕರ್, ಗಂಗಾಧರ್ ಪೂಜಾರಿ ಇನ್ನಿತರ ಪ್ರಮುಖರು ಉಪಸ್ಥಿತರಿದ್ದರು.

Related posts

ಧರ್ಮಸ್ಥಳದಲ್ಲಿ ನಡೆಯುವ ಸತ್ಯದರ್ಶನ ಕಾರ್ಯಕ್ರಮದ ಬಗ್ಗೆ ಕಣಿಯೂರುನಲ್ಲಿ ಪೂರ್ವಭಾವಿ ಸಭೆ

Suddi Udaya

ಪಡ್ಡಂದಡ್ಕದಲ್ಲಿ ಬಕ್ರೀದ್ ಆಚರಣೆ

Suddi Udaya

ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಸುಬ್ರಹ್ಮಣ್ಯ ರಾವ್ ಸೇವಾ ನಿವೃತ್ತಿ

Suddi Udaya

ಉಜಿರೆ: ಶ್ರೀ ಧ.ಮಂ. ಪ.ಪೂ. ಕಾಲೇಜಿನಲ್ಲಿ ‘ಸಿರಿಧಾನ್ಯದಿಂದ ಆರೋಗ್ಯ ಸಿರಿ ‘ ಸಿರಿಧಾನ್ಯ ಜಾಗೃತಿ

Suddi Udaya

ಬೆಳ್ತಂಗಡಿ ಮಹಿಳಾ ಮಂಡಲಗಳ ಒಕ್ಕೂಟ ಹಾಗೂ ಮುಳಿಯ ಜುವೆಲ್ಲರ್ಸ್ ವತಿಯಿಂದ ವನಮಹೋತ್ಸವ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya
error: Content is protected !!