22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರ ರವರ ಮನೆಯಲ್ಲಿ ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳ ಜತೆ ವೀಕ್ಷಿಸಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಬಿರುವೆರ್ ಕುಡ್ಲದ ಸಂಸ್ಥಾಪಕರಾದ ಉದಯ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

Related posts

ಗುರುವಾಯನಕೆರೆ: ಪಣೆಜಾಲಿನ ನಿವಾಸಿ ಪ್ರವೀಣ್ ಪ್ರಭು ನಿಧನ

Suddi Udaya

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ.ಪೂ. ಕಾಲೇಜಿನಲ್ಲಿ ‘ಆಪ್ತ ಸಮಾಲೋಚನೆ ಮತ್ತು ವಿದ್ಯಾರ್ಥಿ ನಡವಳಿಕೆ’ ಕುರಿತು ತರಬೇತಿ ಕಾರ್ಯಾಗಾರ

Suddi Udaya

ಕಾಂಗ್ರೆಸ್ ಭ್ರಷ್ಟಾಚಾರದ ಆಡಳಿತವನ್ನೇ ನೀಡುವುದು ಎಂಬುದು ಗಟ್ಟಿಯಾಗುತ್ತಿದೆ ಇದಕ್ಕೆ ಇತ್ತೀಚಿನ ಕೃಷಿ ಸಚಿವರ ನಡೆಯೇ ಸಾಕ್ಷಿಯಾಗಿದೆ: ಪ್ರತಾಪಸಿಂಹ ನಾಯಕ್

Suddi Udaya

ಭಾರತೀಯ ಮಜ್ದೂರ್ ಸಂಘ ಕರ್ನಾಟಕ ರಾಜ್ಯ ಅಭ್ಯಾಸ ವರ್ಗಕ್ಕೆ ಸಂಸದ ಬ್ರಿಜೇಶ್ ಚೌಟ ಹಾಗೂ ಶಾಸಕ ಹರೀಶ್ ಪೂಂಜ ಭೇಟಿ, ಅಭಿನಂದನೆ

Suddi Udaya

ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ನ ಪದಗ್ರಹಣ ಸಮಾರಂಭ

Suddi Udaya

ಬಳಂಜ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಮಿತಿಯ ನೂತನ “ಅಕ್ಷಯ ಪಾಕಶಾಲೆ” ಶಾಸಕ ಹರೀಶ್ ಪೂಂಜರಿಂದ ಲೋಕಾರ್ಪಣೆ: ಸಂಘದಿಂದ ರೂ. 70 ಸಾವಿರ ವೈದ್ಯಕೀಯ ನೆರವು

Suddi Udaya
error: Content is protected !!