September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಿಜೆಪಿ ಮುಖಂಡ ತುಂಗಪ್ಪ ಬಂಗೇರರವರ ನಿವಾಸದಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ವೀಕ್ಷಿಸಿದ ಸಂಸದ ನಳಿನ್ ಕುಮಾರ್ ಕಟೀಲ್

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಯವರ ಮನ್ ಕಿ ಬಾತ್ ಕಾರ್ಯಕ್ರಮವನ್ನು ಬಿಜೆಪಿ ರಾಜ್ಯಧ್ಯಕ್ಷರು, ಸಂಸದ ನಳಿನ್ ಕುಮಾರ್ ಕಟೀಲ್ ರವರು ಪಕ್ಷದ ಪ್ರಮುಖರಾದ ತುಂಗಪ್ಪ ಬಂಗೇರ ರವರ ಮನೆಯಲ್ಲಿ ಸ್ಥಳೀಯರು ಹಾಗೂ ಜನ ಪ್ರತಿನಿಧಿಗಳ ಜತೆ ವೀಕ್ಷಿಸಿದರು.


ಈ ಸಂದರ್ಭದಲ್ಲಿ ಬಂಟ್ವಾಳ ಬಿಜೆಪಿ ಪ್ರಮುಖರಾದ ದೇವದಾಸ್ ಶೆಟ್ಟಿ, ಹರಿಕೃಷ್ಣ ಬಂಟ್ವಾಳ, ಬಿರುವೆರ್ ಕುಡ್ಲದ ಸಂಸ್ಥಾಪಕರಾದ ಉದಯ ಪೂಜಾರಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಾಯಿತು.

Related posts

ಉಜಿರೆ: ಮೊಬೈಲ್ ಕಳೆದುಹೋಗಿದೆ: ಸಿಕ್ಕಿದ್ದಲ್ಲಿ ಹಿಂತಿರುಗಿಸುವಂತೆ ಮನವಿ

Suddi Udaya

ಶಿಬಾಜೆ: ಕಾಡಾನೆ ದಾಳಿಗೆ ಹಸು ಬಲಿ

Suddi Udaya

ಉದ್ಯೋಗ ಖಾತರಿ ಯೋಜನೆಯ ಅಡಿಯಲ್ಲಿ ನೂತನವಾಗಿ ನಿರ್ಮಾಣಗೊಂಡ ಮುಗೇರಡ್ಕ – ದಂಬೆತ್ತಿಮಾರು ಕಾಂಕ್ರಿಟೀಕರಣ ರಸ್ತೆ ಉದ್ಘಾಟನೆ

Suddi Udaya

ನಾರಾವಿ ತುಳು ಶಿವಳ್ಳಿ ವಲಯದ ಆಟಿಡೊಂಜಿ ದಿನ

Suddi Udaya

ದೇಶ ಕಂಡ ಅತ್ಯುತ್ತಮ ಸಂದೀಯ ಪಟು, ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಅವರ ಅಗಲಿಕೆ ರಾಜಕೀಯ ಕ್ಷೇತ್ರಕ್ಕೆ ತುಂಬಲಾರದ ನಷ್ಟ: ರಕ್ಷಿತ್ ಶಿವರಾಮ್

Suddi Udaya

ಬೆಳ್ತಂಗಡಿಯ ಹಿರಿಯ ಉದ್ಯಮಿ,ಕಲಾಪ್ರೇಮಿ, ಕೊಡುಗೈ ದಾನಿಗುರುವಾಯನಕೆರೆ ಹಂಸ ರೈಸ್ ಮಿಲ್ ಮಾಲಕ ಬಾಲಕೃಷ್ಣ ನಾಯಕ್ ವಿಧಿವಶ

Suddi Udaya
error: Content is protected !!