July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ

ಬೆಳ್ತಂಗಡಿ; ರಾಜ್ಯ ಸರಕಾರದ ಸಣ್ಣ ಕೈಗಾರಿಕೆ ಮತ್ತು ಸಾರ್ವಜನಿಕ ಉದ್ದಿಮೆಗಳ ಸಚಿವರಾದ ಶರಣಬಸಪ್ಪ ದರ್ಶನಾಪುರ ಅವರು ಸೋಮವಾರ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್ ಮತ್ತಿತರರು ಇದ್ದರು.

Related posts

ಮುಂಡಾಜೆ : ಕೂಳೂರು ನಿವಾಸಿ ಪುತ್ತಾಕ‌ ನಿಧನ

Suddi Udaya

ಡಿ.30 ಬೆಳ್ತಂಗಡಿ ಶ್ರೀ ರತ್ನತ್ರಯ ಜೈನ ತೀರ್ಥಕ್ಷೇತ್ರಕ್ಕೆ ಯುಗಲಮುನಿವರ್ಯರಾದ ಪರಮಪೂಜ್ಯ108 ಶ್ರೀ ಅಮೋಘಕೀರ್ತಿ ಮುನಿ ಮಹಾರಾಜರು ಹಾಗೂ ಪರಮಪೂಜ್ಯ 108 ಶ್ರೀ ಅಮರಕೀರ್ತಿ ಮುನಿ ಮಹಾರಾಜ ಪುರಪ್ರವೇಶ

Suddi Udaya

ಅಳದಂಗಡಿಯಲ್ಲಿ Vakrangee ಯುಪಿಐ ಮಿನಿ ಎಟಿಎಂ ಕೇಂದ್ರ ಶುಭಾರಂಭ

Suddi Udaya

ಕಣಿಯೂರು ಶ್ರೀ ಮಹಮ್ಮಾಯಿ ಪುರ್ಸಾದ ತುಳು ಭಕ್ತಿ ಗೀತೆ ಬಿಡುಗಡೆ

Suddi Udaya

ಜಿಲ್ಲಾ ಮಟ್ಟದ ಅಂತರ್ ಐಟಿಐ ತ್ರೋಬಾಲ್ ಪಂದ್ಯಾಟ: ಎಸ್ ಡಿ ಎಂ ಮಹಿಳಾ ಐಟಿಐ ಪ್ರಥಮ

Suddi Udaya

ಧರ್ಮಸ್ಥಳ: ಹೂತ ಮೃತದೇಹಗಳ ಅವಶೇಷ ಹೊರತೆಗೆಯುವ ಕಾರ್ಯ ಪ್ರಾರಂಭ :ಬಿಗಿ ಪೊಲೀಸ್ ಬಂದೋಬಸ್ತ್

Suddi Udaya
error: Content is protected !!