March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು.

ಸಂಸ್ಥೆಯಲ್ಲಿ ಎಲ್ಲಾ ರೀತಿಯ ಅರ್ಜಿ ಫಾರಂಗಳು ಹಾಗೂ ಎಸ್.ಬಿಐ ಎಲ್ಲಾ ಸೇವೆಗಳು ಸೇವಾ ಕೇಂದ್ರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಬಂದಾರು ಗ್ರಾಮ ಪಂಚಾಯತ್ ಗ್ರಾಮ ಸಭೆ

Suddi Udaya

ಸುಲ್ಕೇರಿಯ ಯುವಕ ನೇಣುಬಿಗಿದು ಆತ್ಮಹತ್ಯೆ

Suddi Udaya

ಸಂತ ಅಂತೋನಿ ಪದವಿ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆ ಆಯೋಜಿಸಿದ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ನೆರಿಯ: ಗಂಡಿಬಾಗಿಲು ನಿವಾಸಿ ಗಂಗಯ್ಯ ಗೌಡ ನಿಧನ

Suddi Udaya

ಗುರುವಾಯನಕೆರೆ: ಶಕ್ತಿನಗರದ ಬಳಿ ಕಾರು ಹಾಗೂ ಬೈಕ್ ಅಪಘಾತ

Suddi Udaya

ಅಯೋಧ್ಯೆ ಶ್ರೀರಾಮನ ಜನ್ಮಭೂಮಿಯಿಂದ ಪವಿತ್ರ ಮಂತ್ರಾಕ್ಷತೆ ಬೆಳ್ತಂಗಡಿಗೆ ನಾಳ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಮಂತ್ರಾಕ್ಷತೆಗೆ ಭವ್ಯ ಸ್ವಾಗತ

Suddi Udaya
error: Content is protected !!