July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು : ಕೋಟಿ ಚೆನ್ನಯ್ಯ ಸೈಬರ್ ಸೆಂಟರ್ ಶುಭಾರಂಭ

ಸವಣಾಲು: ಮಂಜದಬೆಟ್ಟು ಕ್ರಾಸ್ ಮುಖ್ಯರಸ್ತೆ ಸವಣಾಲುನಲ್ಲಿ ನೂತನವಾಗಿ ಪ್ರಾರಂಭಗೊಂಡ ಕೋಟಿ ಚೆನ್ನಯ್ಯ ಸೈಬರ್ ಹಾಗೂ ಎಸ್.ಬಿ.ಐ ಸರ್ವೀಸ್ ಸೆಂಟರ್ ಮತ್ತು ವಾಹನ & ಎಲ್.ಐಸಿ ಇನ್ಸೂರೆನ್ಸ್ ಮಾಹಿತಿ ಕೇಂದ್ರವು ಆ.28 ರಂದು ಶುಭಾರಂಭಗೊಂಡಿತು.

ಸಂಸ್ಥೆಯಲ್ಲಿ ಎಲ್ಲಾ ರೀತಿಯ ಅರ್ಜಿ ಫಾರಂಗಳು ಹಾಗೂ ಎಸ್.ಬಿಐ ಎಲ್ಲಾ ಸೇವೆಗಳು ಸೇವಾ ಕೇಂದ್ರದಲ್ಲಿ ಲಭ್ಯವಿದೆ ಎಂದು ಸಂಸ್ಥೆಯ ಮಾಲಕರು ತಿಳಿಸಿದರು.

Related posts

ಬೆಳ್ತಂಗಡಿ:ವಿಧಾನ ಪರಿಷತ್ ಮಾಜಿ ಸದಸ್ಯ ಹರೀಶ್ ಕುಮಾರ್ ಅವರ 15ಲಕ್ಷ ಅನುದಾನದಲ್ಲಿ ಕಾಂಕ್ರಿಟೀಕರಣಗೊಂಡ ಮುಗುಳಿ -ಬ್ರಹ್ಮಯಕ್ಷ ಬಸದಿ ರಸ್ತೆ ಉದ್ಘಾಟನೆ

Suddi Udaya

ಪುದುವೆಟ್ಟು ಮಡ್ಯದಲ್ಲಿ ರಸ್ತೆ ಒತ್ತುವರಿ ತೆರವು ಬಳಿಕ ವಲಯ ಅರಣ್ಯಾಧಿಕಾರಿ ತ್ಯಾಗರಾಜ್ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಧನಂಜಯ ಭೇಟಿ ನೀಡಿ ಪರಿಶೀಲನೆ

Suddi Udaya

ಹೊಸಪಟ್ಣ ಹಾಲು ಉ.ಸ. ಸಂಘ: ಮಹಾಸಭೆ

Suddi Udaya

ಶಾಸಕ ಹರೀಶ್ ಪೂಂಜರಿಂದ ನೂತನ ಬಿಷಪ್‌ರಿಗೆ ಅಭಿನಂದನೆ

Suddi Udaya

8 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದ ಬೆಳ್ತಂಗಡಿ ಪೊಲೀಸರು

Suddi Udaya

ಭಜನಾ ಕಮ್ಮಟ; ಭಜನೆಗಳು ಜೀವನ ಶಿಕ್ಷಣ ಕಲಿಸುತ್ತವೆ: ಬಿ.ಕೆ. ಧನಂಜಯ ರಾವ್

Suddi Udaya
error: Content is protected !!