30.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿನಿಧನವರದಿ

ಸವಣಾಲು: ಸಾಂತಪ್ಪ ಮಲೆಕುಡಿಯ ನಿಧನ

ಸವಣಾಲು ಗ್ರಾಮದ ಜಾಲಾಡೆ ನಿವಾಸಿ ಸಾಂತಪ್ಪ ಮಲೆಕುಡಿಯರವರು ಆ. 27ರಂದು ನಿಧನರಾದರು

ಇವರು ಸವಣಾಲು ಕೊಡಮಣಿತ್ತಾಯ ಜಾತ್ರೆ ಸಂದರ್ಭದಲ್ಲಿ ದೈವದ ಪಲ್ಲಕಿ ಹೊರುವ ಹಾಗೂ ಭೈರವ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದರು.

ಮೃತರ ಪತ್ನಿ ಶಾಂತ, ಪುತ್ರ ಗಂಗಾಧರ, ಪುತ್ರಿ ಪ್ರಮೀಳಾ, ಸೊಸೆ ಗೀತಾ , ಮೊಮ್ಮಕ್ಕಳು ಹಾಗೂ ಬಂಧು ಬಳಗವನ್ನು ಅಗಲಿದ್ದಾರೆ.

Related posts

ಕೊಯ್ಯೂರು: ಶ್ರೀ ಪಂಚದುರ್ಗಾಪರಮೇಶ್ವರಿ ದೇವಸ್ಥಾನದ ಭಜನಾ ಮಂಡಳಿಯ ಪದಾಧಿಕಾರಿಗಳ ಆಯ್ಕೆ

Suddi Udaya

ಸುಲ್ಕೇರಿ ಚೈತನ್ಯ ಸಂಜೀವಿನಿ ಮಹಿಳಾ ಒಕ್ಕೂಟ ಹಾಗೂ ಗ್ರಾ.ಪಂ. ಆಶ್ರಯದಲ್ಲಿ ಆಟಿಡೊಂಜಿ ದಿನ

Suddi Udaya

ಹೊಸಂಗಡಿ: ಮೀಟರ್ ಅಲಸಂದೆ ಅರ್ಕ ಮಂಗಳ ತಳಿಯ ಬಗ್ಗೆ ತರಬೇತಿ ಕಾರ್ಯಕ್ರಮ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಗುರುವಾಯನಕೆರೆ ವಿದ್ವತ್ ಪಿಯು ಕಾಲೇಜು: ವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆವಿಜ್ಞಾನ ಪ್ರಯೋಗಗಳ ಪ್ರಾತ್ಯಕ್ಷತೆ ಮಕ್ಕಳ ಗ್ರಹಿಕೆಗೆ ಅನುಕೂಲಕರ: ಸುಭಾಷ್ ಚಂದ್ರ ಶೆಟ್ಟಿ

Suddi Udaya

ಶಿಬಾಜೆ: ತುಂಬತ್ತಾಜೆ ನಿವಾಸಿ ಲೀಲಮ್ಮ ನಿಧನ

Suddi Udaya
error: Content is protected !!