25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಕೊಕ್ಕಡ ಡೇವಿಡ್ ಜೈಮಿ ರವರ ಮನೆಗೆ ಡೆಪ್ಯೂಟಿ ರಬ್ಬರ್ ಪ್ರೊಡಕ್ಷನ್ ಕಮೀಷನರ್ ಭೇಟಿ

Suddi Udaya

ಕಳೆಂಜ ಸರ್ವೆ ನಂ. 309ರ ಅರಣ್ಯ ಇಲಾಖೆಯ ಜಂಟಿ ಸರ್ವೇಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಜ.7-12: ಬಂದಾರು ಪೆರ್ಲ -ಬೈಪಾಡಿ ಶ್ರೀ ಸಿದ್ದಿವಿನಾಯಕ ದೇವರ ಪುನರ್ ಪ್ರತಿಷ್ಠಾ ಅಷ್ಟಬಂಧ ಬ್ರಹ್ಮಕಲಶೋತ್ಸವ: ಡಾ | ಡಿ. ವೀರೇಂದ್ರ ಹೆಗ್ಗಡೆಯವರಿಂದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಬರೆಂಗಾಯ : ಮುಳಂಪಾಯ ಎಂಬಲ್ಲಿ ಏರ್‌ಟೆಲ್ ನೆಟ್ ವರ್ಕ್ ಸಮಸ್ಯೆ: ಬಗೆಹರಿಸುವಂತೆ ಸ್ಥಳೀಯರ ಆಗ್ರಹ

Suddi Udaya

ನಿಡ್ಲೆ: ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ ಪಿಲಿಕಜೆಬೈಲ್ ವತಿಯಿಂದ ಶ್ರಮದಾನ

Suddi Udaya

ನಿಡ್ಲೆ ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದಿಂದ ಶ್ರಮದಾನ

Suddi Udaya
error: Content is protected !!