25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಸುಲ್ಕೇರಿಮೊಗ್ರು: ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ

ಸುಲ್ಕೇರಿಮೊಗ್ರು: 2023 -2024 ನೇ ಸಾಲಿನ ವರಮಹಾಲಕ್ಷ್ಮಿ ಪೂಜಾ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಮಾಡಲಾಯಿತು.

ಗೌರವಾಧ್ಯಕ್ಷರಾಗಿ ಕಸ್ತೂರಿ ರಾಮಪ್ಪ ಸಣ್ಣ ಪಟ್ಲ, ಗೌರವ ಸಲಹೆಗಾರರಾಗಿ ಸಹನಾ ಮಿತ್ತಮಾರು , ಶವಿನಾ ವರ್ಪಾಳೆ, ಅಧ್ಯಕ್ಷರಾಗಿ ಶಶಿಕಲಾ ಕಾಡಂಗೆ, ಉಪಾಧ್ಯಕ್ಷರಾಗಿ ಇಂದಿರಾ ಹಿತ್ತಿಲು ಮನೆ, ಕಾರ್ಯದರ್ಶಿಯಾಗಿ ಅಮಿತ ಹೊಸಮನೆ ಪಟ್ಲ ಬೈಲು, ಜೊತೆ ಕಾರ್ಯದರ್ಶಿಯಾಗಿ ಶಾಲಿನಿ ಬಂಗೇರ ತುಂಬೆದಡ್ಕ, ಪದಾಧಿಕಾರಿಗಳಾಗಿ ಸರಸ್ವತಿ ದೇರೊಟ್ಟು, ಶಾಂತಿ, ಹೇಮಾವತಿ ಕೋಟ್ನೊಟ್ಟು, ವಿಮಲ ಹೊಸಒಕ್ಲು, ತಾರಾಕ್ಷಿ ನೇಲ್ಯಲ್ಕೆ, ಸುರೇಖ ಕೊಲ್ಲಂಗೆ, ಧನ್ಯ ಕೊಳಕ್ಕೆ, ನಮಿತಾ ಮಾಳಿಗೆ ಬೈಲು, ಶಕುಂತಳ ಶಿವಕೃಪಾ, ಗೀತಾ ಕಾಡಂಗೆ, ಸುನಿತಾ ನಾಯಿಜೆ, ಸುಜಾತ ಇಂದ್ರಪ್ರಸ್ಥ, ವೀಣಾ ಕಾಡಂಗೆ, ರೇವತಿ ಪಂಚಮಿ ನಿವಾಸ ಬಲ್ಲಿದಡ್ಡ, ಲಲಿತ ನಡಿಬೆಟ್ಟು ಬೇಬಿ ಮುಂಡಾಲ್ದಡ್ಡ ಆಯ್ಕೆಯಾದರು.

Related posts

ಧರ್ಮಸ್ಥಳ ಶ್ರೀ ಮಂಜುನಾಥ ಸ್ವಾಮಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲಾ ವಾರ್ಷಿಕೋತ್ಸವ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ರಾಜಕೇಸರಿ ಸಂಘಟನೆಯ ಸಂಸ್ಥಾಪಕ ದೀಪಕ್ ಜಿ. ರವರಿಗೆ ಕರ್ನಾಟಕ ಜ್ಯೋತಿ ಅವಾರ್ಡ್

Suddi Udaya

ಮಚ್ಚಿನ: ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಪಂಚಮಿಯ ಕೊಪ್ಪರಿಗೆ ಮುಹೂರ್ತ, ಅಂಗಪ್ರದಕ್ಷಿಣೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆ ಬೆಳ್ತಂಗಡಿಯ ಬಾಲಕಿಯರ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆ

Suddi Udaya

ಅಲೆಕ್ಕಿ-ಮುಗೇರಡ್ಕ ಮೊಗ್ರು ಶ್ರೀರಾಮ ಮಂದಿರದ ನೂತನ ಕಟ್ಟಡದ ಶಿಲಾನ್ಯಾಸ

Suddi Udaya
error: Content is protected !!