July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

ಗರ್ಡಾಡಿ: ಕಳೆದ ಹಲವಾರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಯುವಕ ಮಂಡಲ ಗರ್ಡಾಡಿ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ೩೪ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಸೆ.೬ ರಂದು ನಡೆಯಲಿದೆ.
ಇದರ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು, ಗೌರವಾಧ್ಯಕ್ಷರಾಗಿ ಲಿಯೋ ಸಿಕ್ವೇರಾ, ಕಾರ್ಯದರ್ಶಿಯಾಗಿ ನರೇಂದ್ರ ಕುಮಾರ್, ಉಪಾಧ್ಯಕ್ಷರಾಗಿ ಸಂಕೇತ್ ಶಾಂತಿಬೆಟ್ಟು, ಜೊತೆಕಾರ್ಯದರ್ಶಿಯಾಗಿ ಸಾಗರ್ ಪೂಜಾರಿ ಆಯ್ಕೆಯಾಗಿದ್ದಾರೆ.

Related posts

ಬಳ್ಳಮಂಜ ಶ್ರೀ ಮಹತೋಭಾರ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬ್ರಹ್ಮಕಲಶದ ವೈಭವ – ಹೊರೆಕಾಣಿಕೆ ಸಮರ್ಪಣೆ

Suddi Udaya

ಧರ್ಮಸ್ಥಳದಿಂದ ಮೂರು ಹೊಸ ರೂಟ್ ಬಸ್ ಗಳಿಗೆ ಶಾಸಕ ಹರೀಶ್ ಪೂಂಜರಿಂದ ಚಾಲನೆ

Suddi Udaya

ಮಾಳವ ಯಾನೆ ಮಲ್ಲವ ಸಮಾಜಾಭ್ಯುದಯ ಸಂಘದ 30ನೇ ವಷ೯ದ ವಾಷಿ೯ಕೋತ್ಸವ

Suddi Udaya

ಬೆಳ್ತಂಗಡಿ ನಗರ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷರಾಗಿ ರಾಘವ ಹೆಚ್ ಗೇರುಕಟ್ಟೆ ನೇಮಕ

Suddi Udaya

ಬೆಂಗಳೂರಿನ ಸಪ್ನ ಪುಸ್ತಕ ಮಳಿಗೆಯಲ್ಲಿ ಪದ್ಮಲತಾ ಮೋಹನ್ ನಿಡ್ಲೆ ಅವರ ಕಾದಂಬರಿ ‘ಮೃತ್ಯು ಚುಂಬನ’ ಕೃತಿ ಬಿಡುಗಡೆ

Suddi Udaya

ಮೊಗ್ರು :ಮುಗೇರಡ್ಕ ಮೂವರು ದೈವಸ್ಥಾನದಲ್ಲಿ ಕುಡಿಯುವ ನೀರಿನ ಘಟಕ ಉದ್ಘಾಟನೆ

Suddi Udaya
error: Content is protected !!