September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಫ್ರೆಂಡ್ಸ್ ಗರ್ಡಾಡಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ನಾಪತ್ತೆಯಾಗಿದ್ದ ತೋಟತ್ತಾಡಿ ಯುವಕನ ಮೃತದೇಹ ಅಣಿಯೂರು ನದಿಯಲ್ಲಿ ಪತ್ತೆ

Suddi Udaya

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದ ಕ್ಷೇಮ ನಿಧಿ ಯೋಜನೆಯ‌ ಸಹಾಯಧನ ಹಸ್ತಾಂತರ

Suddi Udaya

ಜೀವನದ ಧನಾತ್ಮಕ ತಿರುವಿಗೆ ಎನ್ನೆಸ್ಸೆಸ್ ಪೂರಕ – ಡಾ. ಟಿ. ಕೃಷ್ಣಮೂರ್ತಿ

Suddi Udaya

ಉಜಿರೆ ಶ್ರೀ ಧ.ಮಂ.ಪ.ಪೂ. ಕಾಲೇಜಿನ ಎನ್.ಎಸ್.ಎಸ್ ವಿದ್ಯಾರ್ಥಿಗಳಿಂದ ಸ್ವಚ್ಛತೆ

Suddi Udaya

ಮುಂಬೈಯಲ್ಲಿ ನಡೆದ ವೆಯ್ಟ್ ಲಿಫ್ಟಿಂಗ್ ಚಾಂಪಿಯನ್ ಶಿಪ್ : ಗರ್ಡಾಡಿಯ ರಕ್ಷಿತ್ ಪೈ ದ್ವಿತೀಯ ಸ್ಥಾನ

Suddi Udaya

ಬಂದಾರು: ಕುಂಟಾಲಪಲ್ಕೆ ಕಲ್ಲರ್ಬಿ ಸೇತುವೆ ಬಳಿ ಭಾರಿ ಗಾತ್ರದ ಗುಡ್ಡ ಕುಸಿತ: ಮಣ್ಣು ತೆರವು ಕಾರ್ಯ

Suddi Udaya
error: Content is protected !!