ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆದ್ರಬೆಟ್ಟು ಪಶುವೈದ್ಯ ಅಧಿಕಾರಿ ಡಾ. ಪ್ರಶಾಂತ್, ಒಕ್ಕೂಟದ ವೈಧ್ಯಾಧಿಕಾರಿ ಗಣಪತಿ ಭಟ್ ಹಾಗೂ ಕೆ.ಎಮ್.ಎಫ್ ವಿಸ್ತರಣಾ ಅಧಿಕಾರಿ ಶ್ರೀಮತಿ ಯಮುನಾ ಭಾಗವಹಿಸಿ ಹೈನುಗಾರಿಕೆ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಯನ್ನು ನೀಡಿದರು.

ಸಭೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ವಿಪರೀತ ಶಬ್ಧ ಮಾಲಿನ್ಯ ಮಾಡುತ್ತಿದ್ದ ಬೈಕ್ ಮತ್ತು ಸ್ಕೂಟರ್‌ಗಳ ಸೈಲೆನ್ಸರನ್ನು ರೋಲ‌ರ್ ಮೂಲಕ ನಾಶ ಮಾಡಿದ ಬೆಳ್ತಂಗಡಿ ಸಂಚಾರ ಪೊಲೀಸರು

Suddi Udaya

ಕತಾರ್ ನಿಂದ‌‌ ಊರಿಗೆ ಬಂದಿದ್ದ ವ್ಯಕ್ತಿ ಹೃದಯಾಘಾತದಿಂದ ಸಾವು

Suddi Udaya

ಅಹಮದಾಬಾದ್ ನಲ್ಲಿ ಟೇಕ್ ಆಫ್ ಆಗುತ್ತಿದ್ದಂತೆ ಏರ್ ಇಂಡಿಯಾ ವಿಮಾನ ಪತನ

Suddi Udaya

ದ.ಕ. ಲೋಕಸಭಾ ಕ್ಷೇತ್ರದ ಚುನಾವಣಾ ಫಲಿತಾಂಶ: ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ 78655 ಅಂತರದಿಂದ ಭಾರಿ ಮುನ್ನಡೆ: ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್ ಪೂಜಾರಿ ಹಿನ್ನಡೆ

Suddi Udaya

ಕಸ್ತೂರಿ ರಂಗನ್ ವರದಿ ಜಾರಿಗೆ ವಿರೋಧ, ನಾಲ್ಕೂರು ಗ್ರಾಮಸ್ಥರ ಸಮಾಲೋಚನ ಸಭೆ

Suddi Udaya

ಲಯನ್ಸ್ ಸಂಸ್ಥೆ ವತಿಯಿಂದ ಆರ್ಥಿಕ ನೆರವು

Suddi Udaya
error: Content is protected !!