26.7 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆದ್ರಬೆಟ್ಟು ಪಶುವೈದ್ಯ ಅಧಿಕಾರಿ ಡಾ. ಪ್ರಶಾಂತ್, ಒಕ್ಕೂಟದ ವೈಧ್ಯಾಧಿಕಾರಿ ಗಣಪತಿ ಭಟ್ ಹಾಗೂ ಕೆ.ಎಮ್.ಎಫ್ ವಿಸ್ತರಣಾ ಅಧಿಕಾರಿ ಶ್ರೀಮತಿ ಯಮುನಾ ಭಾಗವಹಿಸಿ ಹೈನುಗಾರಿಕೆ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಯನ್ನು ನೀಡಿದರು.

ಸಭೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ ನಾರಾಯಣ ಗುರುಗಳ 172ನೇ ಗುರು ಜಯಂತಿಯ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ನಿಟ್ಟಡೆ: ಆನಂದ ಪೂಜಾರಿ ನಿಧನ

Suddi Udaya

ಮರೋಡಿ ಗ್ರಾಮ ಪಂಚಾಯತ್ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

Suddi Udaya

ರಸ್ತೆ ಬದಿಯ ತಡೆಗೋಡೆಗೆ ಡಿಕ್ಕಿ ಹೊಡೆದ ಕಾರು: ಚಾಲಕ ಪ್ರಾಣಾಪಾಯದಿಂದ ಪಾರು

Suddi Udaya

ಫೆ.26 ಬಳಂಜದಲ್ಲಿ ಗುರುಪೂಜೆ, ನೂತನ ಅಡುಗೆ ಕೊಠಡಿ ಉದ್ಘಾಟನೆ

Suddi Udaya

ಭಾರತ್ ಕೋ ಆಪರೇಟಿವ್ ಬ್ಯಾಂಕ್ ಮುಂಬೈ ಲಿಮಿಟೆಡ್ ಇದರ ನೂತನ ನಿರ್ದೇಶಕರಾಗಿ ಮುಂಬಯಿ ಉದ್ಯಮಿ ನಾರಾಯಣ ಸುವರ್ಣ ಮರೋಡಿ ಆಯ್ಕೆ

Suddi Udaya
error: Content is protected !!