July 23, 2026
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ  ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು  ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ.

ಕಾರು ಜಖಂ ಗೊಂಡಿದ್ದು,  ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.

Related posts

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಹಾಗೂ ರೋಟರಿ ಕ್ಲಬ್ ಮಡಂತ್ಯಾರು ವತಿಯಿಂದ ಪರಿಸರ ಜಾಗೃತಿ ಕಾರ್ಯಕ್ರಮ

Suddi Udaya

ಎಸ್.ವೈ.ಎಸ್ ಕಾಜೂರು ಸರ್ಕಲ್ ವತಿಯಿಂದ ಸ್ವಚ್ಛತಾ ಆಂದೋಲನ: ಸಾರ್ವಜನಿಕರಿಂದ ಶ್ಲಾಘನೆ

Suddi Udaya

ಸುಲ್ಕೇರಿ ಅನುದಾನಿತ ಖಾಸಗಿ ಹಿರಿಯ ಪ್ರಾಥಮಿಕ ಶಾಲೆ ಹಾಗೂ ಶ್ರೀರಾಮ ಪ್ರೌಢಶಾಲಾ ಪ್ರಾರಂಭೋತ್ಸವ

Suddi Udaya

ಮೈರೋಳ್ತಡ್ಕ: ಗುಂಡಿ ಬಿದ್ದ ರಸ್ತೆಗೆ ಪಂಚಾಯತ್ ವತಿಯಿಂದ ಸುಗಮ ಸಂಚಾರಕ್ಕೆ ವ್ಯವಸ್ಥೆ

Suddi Udaya

ಜೂ.15: ಮಡಂತ್ಯಾರ್‌ನಲ್ಲಿ ಆಲ್ಕೋಹಾಲಿಕ್ಸ್ ಅನೋನಿಮಸ್ (ಎ.ಎ) ಗ್ರೂಪ್‌ನ ಆರಂಭ: ಫಾ. ಸ್ಟಾನಿ ಗೋವಿಯಸ್

Suddi Udaya

ಕಡಮ್ಮಾಜೆ ಫಾರ್ಮ್‌ನ ದೇವಿಪ್ರಸಾದ್‌ರಿಗೆ ಜಿಲ್ಲಾ ಮಟ್ಟದ ಸಾಧಕ ರೈತ ಪ್ರಶಸ್ತಿ

Suddi Udaya
error: Content is protected !!