April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಒಟ್ಟು12 ಮಕ್ಕಳು ಭಾಗವಹಿಸಿದ್ದು, ಅದರಲ್ಲಿ ಹಿರಿಯ ವಿಭಾಗದ ಕತೆ ಹೇಳುವ ಸ್ಪರ್ಧೆಯಲ್ಲಿ ತನಿಷ್ಕ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಿರಿಯ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲೂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಮನ್ವಿತ್ ಎಂ.ಎಸ್.ದ್ವಿತೀಯ ಸ್ಥಾನ ಪಡೆದಿರುತ್ತಾನೆ.

Related posts

ಬೆಳ್ತಂಗಡಿ-ಉಪ್ಪಿನಂಗಡಿ ಖಾಸಗಿ ಬಸ್ ನೌಕರರ ಸಂಘದ ಪದಗ್ರಹಣ

Suddi Udaya

ಉಜಿರೆ ಧ.ಮಂ. ಕಾಲೇಜಿನಲ್ಲಿ ಬದುಕು ಮತ್ತು ದುರದೃಷ್ಟಿತ್ವದ ಪರಿಕಲ್ಪನೆಯಲ್ಲಿ ಸ್ವಾವಲಂಬಿ ಭಾರತದ ನಿರ್ಮಾಣದಲ್ಲಿ ಯುವಜನರ ಪಾತ್ರ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ

Suddi Udaya

ಅರಸಿನಮಕ್ಕಿ: ವೀಸಾ ಕೊಡಿಸುವುದಾಗಿ ನಂಬಿಸಿ ರೂ. 2.50 ಲಕ್ಷ ವಂಚನೆ-ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ನೆರಿಯ: ತಿಮ್ಮಯ್ಯ ಗೌಡ ಹೃದಯಾಘಾತದಿಂದ ನಿಧನ

Suddi Udaya

ಪಟ್ರಮೆ ದಡಂತಮಲೆ ಅರಣ್ಯದಲ್ಲಿ ಅಕ್ರಮವಾಗಿ ಕಡವೆ ಭೇಟೆ – ಕೊವಿ ಸಹಿತ ಮೂವರನ್ನು ವಶಕ್ಕೆ ಪಡೆದ ಉಪ್ಪಿನಂಗಡಿ ಅರಣ್ಯ ಇಲಾಖೆ

Suddi Udaya

7ನೇ ಅಂತರಾಷ್ಟ್ರೀಯ ಚಲನ ಚಿತ್ರೋತ್ಸವಕ್ಕೆ ತುಳುವಿನ ಮೊದಲ ಸಂಶೋಧನಾತ್ಮಕ ಸಾಕ್ಷ್ಯಚಿತ್ರ “ಪುರ್ಸ ಕಟ್ಟುನೆ: ಇನಿ-ಕೋಡೆ- ಎಲ್ಲೆ” ಆಯ್ಕೆ

Suddi Udaya
error: Content is protected !!