ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

ಗರ್ಡಾಡಿ: ಕಳೆದ ಹಲವಾರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಯುವಕ ಮಂಡಲ ಗರ್ಡಾಡಿ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ೩೪ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಸೆ.೬ ರಂದು ನಡೆಯಲಿದೆ.
ಇದರ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು, ಗೌರವಾಧ್ಯಕ್ಷರಾಗಿ ಲಿಯೋ ಸಿಕ್ವೇರಾ, ಕಾರ್ಯದರ್ಶಿಯಾಗಿ ನರೇಂದ್ರ ಕುಮಾರ್, ಉಪಾಧ್ಯಕ್ಷರಾಗಿ ಸಂಕೇತ್ ಶಾಂತಿಬೆಟ್ಟು, ಜೊತೆಕಾರ್ಯದರ್ಶಿಯಾಗಿ ಸಾಗರ್ ಪೂಜಾರಿ ಆಯ್ಕೆಯಾಗಿದ್ದಾರೆ.

Related posts

ಬೆಳ್ತಂಗಡಿ ಜ್ಞಾನವಿಕಾಸ ಸಂಯೋಜಕರ ಕ್ರಿಯಾಯೋಜನೆ ಸಭೆ

Suddi Udaya

ಸೇಕ್ರೆಡ್ ಹಾರ್ಟ್ ಪಿಯು ಕಾಲೇಜಿನಲ್ಲಿ ಕೃತಕ ಬುದ್ಧಿಮತ್ತೆ ಕಾರ್ಯಾಗಾರ

Suddi Udaya

ಅಳದಂಗಡಿ ಸರ್ಕಾರಿ ಪ. ಪೂ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಗೆ ಅನುಮತಿ

Suddi Udaya

ಬೆಳ್ತಂಗಡಿ ಪಟ್ಲ ಫೌಂಡೇಷನ್ ಘಟಕದ ವತಿಯಿಂದ ಗುರುವಾಯನಕೆರೆ ನವಶಕ್ತಿ ಮೈದಾನದಲ್ಲಿ “ಯಕ್ಷ ಸಂಭ್ರಮ” : ಪೂರ್ವಭಾವಿ ಸಭೆ

Suddi Udaya

ಕಾಶಿಪಟ್ಣ ನಿವಾಸಿ ರವೀಂದ್ರ ಆಚಾರ್ಯ ನಾಪತ್ತೆ

Suddi Udaya

ಲಾಯಿಲ ಅರಣ್ಯ ಪ್ರದೇಶದಲ್ಲಿ ಬೀಜ ಬಿತ್ತೋತ್ಸವ ಕಾರ್ಯಕ್ರಮ

Suddi Udaya
error: Content is protected !!