27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಫ್ರೆಂಡ್ಸ್ ಗರ್ಡಾಡಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಉಜಿರೆ: ಬೆನಕ ಆಸ್ಪತ್ರೆಯಲ್ಲಿ ಫಿಲಿಪ್ಸ್ ಅಫಿನಿಟಿ-70 ಅಲ್ಟ್ರಾ ಸೌಂಡ್ ಸೇವೆ ಲೋಕಾರ್ಪಣೆ

Suddi Udaya

ಕೋವಿಡ್ ನಲ್ಲಿ ಹೆತ್ತವರನ್ನು ಕಳೆದುಕೊಂಡವರ ಮಕ್ಕಳಿಗೆ ಶಿಕ್ಷಣಕ್ಕಾಗಿ ಶುಲ್ಕ ವಿತರಣೆ

Suddi Udaya

ಆ.4: ಬೆಳ್ತಂಗಡಿಯಲ್ಲಿ ಆಧಾರ್‌ ನೋಂದಣಿ ಮತ್ತು ತಿದ್ದುಪಡಿ ಶಿಬಿರ

Suddi Udaya

ಓಡೀಲು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ನಾಗರ ಪಂಚಮಿಯ ವಿಶೇ‍ಷ ಪೂಜೆ

Suddi Udaya

ಪಟ್ರಮೆ ಗ್ರಾ.ಪಂ. ಮಟ್ಟದ ಸ್ಪಂದನ ಸಂಜೀವಿನಿ ಮಹಿಳಾ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಧರ್ಮಸ್ಥಳ ಎಸ್.ಡಿ.ಎಂ ಆಂಗ್ಲಮಾಧ್ಯಮ ಶಾಲೆಯಲ್ಲಿ ಪ್ರತಿಭಾ ದಿನಾಚರಣೆ

Suddi Udaya
error: Content is protected !!