24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆದ್ರಬೆಟ್ಟು ಪಶುವೈದ್ಯ ಅಧಿಕಾರಿ ಡಾ. ಪ್ರಶಾಂತ್, ಒಕ್ಕೂಟದ ವೈಧ್ಯಾಧಿಕಾರಿ ಗಣಪತಿ ಭಟ್ ಹಾಗೂ ಕೆ.ಎಮ್.ಎಫ್ ವಿಸ್ತರಣಾ ಅಧಿಕಾರಿ ಶ್ರೀಮತಿ ಯಮುನಾ ಭಾಗವಹಿಸಿ ಹೈನುಗಾರಿಕೆ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಯನ್ನು ನೀಡಿದರು.

ಸಭೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಪುಂಜಾಲಕಟ್ಟೆ : ಭರತನಾಟ್ಯ ತರಗತಿ ಉದ್ಘಾಟನೆ

Suddi Udaya

ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಅನಂತೋಡಿ ಶ್ರೀ ಅನಂತಪದ್ಮನಾಭ ದೇವಸ್ಥಾನದಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ವಿಶೇಷ ಪೂಜೆ

Suddi Udaya

ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಗೆ ಬೆಸ್ಟ್ ಫೌಂಡೇಶನ್ ಅಧ್ಯಕ್ಷ ರಕ್ಷಿತ್ ಶಿವರಾಮ್ ಭೇಟಿ

Suddi Udaya

ನೆರಿಯ: ಪತ್ನಿ ಮೇಲೆ ಮಾರಣಾಂತಿಕ ಹಲ್ಲೆ ಪ್ರಕರಣ: ಆರೋಪಿ ಜೋನ್ಸಾನ್ ಗೆ ನ್ಯಾಯಾಂಗ ಬಂಧನ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 10ನೇ ವರ್ಷದ ಯೋಗ ದಿನಾಚರಣೆ

Suddi Udaya

ಎ.ಕೃಷ್ಣಪ್ಪ ಪೂಜಾರಿಯವರಿಗೆ ’ಶ್ರೇಷ್ಠ ಶಿಕ್ಷಕ ಸೌರಭ ಪ್ರಶಸ್ತಿ

Suddi Udaya
error: Content is protected !!