25.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ: ಕೊಲ್ಪಾಡಿ ಶಾಲೆಯ ವಿದ್ಯಾರ್ಥಿನಿ ತನಿಷ್ಕ ತಾಲೂಕು ಮಟ್ಟಕ್ಕೆ ಆಯ್ಕೆ

ಉಜಿರೆ: ಇಲ್ಲಿನ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬದನಾಜೆಯಲ್ಲಿ ನಡೆದ ವಲಯ ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ,ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಒಟ್ಟು12 ಮಕ್ಕಳು ಭಾಗವಹಿಸಿದ್ದು, ಅದರಲ್ಲಿ ಹಿರಿಯ ವಿಭಾಗದ ಕತೆ ಹೇಳುವ ಸ್ಪರ್ಧೆಯಲ್ಲಿ ತನಿಷ್ಕ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಹಿರಿಯ ವಿಭಾಗದ ಕನ್ನಡ ಕಂಠಪಾಠ ಸ್ಪರ್ಧೆಯಲ್ಲೂ ಇವರು ತೃತೀಯ ಸ್ಥಾನ ಪಡೆದಿರುತ್ತಾರೆ.ಕಿರಿಯ ವಿಭಾಗದ ಛದ್ಮವೇಷ ಸ್ಪರ್ಧೆಯಲ್ಲಿ ಮನ್ವಿತ್ ಎಂ.ಎಸ್.ದ್ವಿತೀಯ ಸ್ಥಾನ ಪಡೆದಿರುತ್ತಾನೆ.

Related posts

ಮುಂಡಾಜೆ ಸೀಟು ಬಳಿ ರಸ್ತೆಗೆ ಬಿದ್ದ ಮರ : ವಾಹನ ಸವಾರರ ಪರದಾಟ

Suddi Udaya

ಬೆಳ್ತಂಗಡಿ ಜಿಲ್ಲಾ ಕೃಷಿ ತರಬೇತಿ ಕೇಂದ್ರದಲ್ಲಿ ಜೇನು ಕೃಷಿ ತರಬೇತಿ

Suddi Udaya

ಲಾಯಿಲ ಸೇತುವೆ ಬಳಿ ಅಪರಿಚಿತ ವ್ಯಕ್ತಿಯ ಶವ ಪತ್ತೆ

Suddi Udaya

ಮುಂಡಾಜೆ ಪ.ಪೂ. ಕಾಲೇಜಿನಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಆದಿಚುಂಚನಗಿರಿ ಮಹಾಸಂಸ್ಥಾನ ಶಾಖಾ ಮಠದ ಶ್ರೀ ಡಾ‌.ಶ್ರೀ ಶ್ರೀ ಧರ್ಮಪಾಲನಾಥ ಸ್ವಾಮೀಜಿಯವರು ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ನಿಕಟಪೂರ್ವಾಧ್ಯಕ್ಷ ಚೈತ್ರೇಶ್ ಇಳಂತಿಲರವರ ‘ಅಕ್ಷೋಭ್ಯ’ ನೂತನ ಮನೆಗೆ ಭೇಟಿ

Suddi Udaya

ಉರುವಾಲು: ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ಪ್ರತಿಷ್ಠಾ ಮಹೋತ್ಸವ

Suddi Udaya
error: Content is protected !!