ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಗರ್ಡಾಡಿ ಯುವಕ ಮಂಡಲ ವತಿಯಿಂದ 34ನೇ ವರ್ಷದ ಮೊಸರು ಕುಡಿಕೆ ಉತ್ಸವ: ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು

ಗರ್ಡಾಡಿ: ಕಳೆದ ಹಲವಾರು ವರ್ಷಗಳಿಂದ ವಿವಿಧ ಕ್ರೀಡಾ ಚಟುವಟಿಕೆಗಳನ್ನು ಮಾಡಿಕೊಂಡು ಬರುತ್ತಿರುವ ಯುವಕ ಮಂಡಲ ಗರ್ಡಾಡಿ ವತಿಯಿಂದ ಶ್ರೀ ಕೃಷ್ಣಾ ಜನ್ಮಾಷ್ಟಮಿ ಪ್ರಯುಕ್ತ ೩೪ನೇ ವರ್ಷದ ಮೊಸರು ಕುಡಿಕೆ ಉತ್ಸವ ಕಾರ್ಯಕ್ರಮ ಸೆ.೬ ರಂದು ನಡೆಯಲಿದೆ.
ಇದರ ಅಧ್ಯಕ್ಷರಾಗಿ ಹರೀಶ್ ಪೂಜಾರಿ ಬರಮೇಲು, ಗೌರವಾಧ್ಯಕ್ಷರಾಗಿ ಲಿಯೋ ಸಿಕ್ವೇರಾ, ಕಾರ್ಯದರ್ಶಿಯಾಗಿ ನರೇಂದ್ರ ಕುಮಾರ್, ಉಪಾಧ್ಯಕ್ಷರಾಗಿ ಸಂಕೇತ್ ಶಾಂತಿಬೆಟ್ಟು, ಜೊತೆಕಾರ್ಯದರ್ಶಿಯಾಗಿ ಸಾಗರ್ ಪೂಜಾರಿ ಆಯ್ಕೆಯಾಗಿದ್ದಾರೆ.

Related posts

ವೇಣೂರು ಸರಕಾರಿ ಪ್ರೌಢಶಾಲೆಯಲ್ಲಿ ಮಾದಕ ದ್ರವ್ಯ ವಿರೋಧಿ ಜಾಗೃತಿ ಕಾರ್ಯಕ್ರಮ

Suddi Udaya

ಆಪರೇಷನ್ ಸಿಂದೂರ: ಪೆರಾಲ್ದರಕಟ್ಟೆ ಮಸೀದಿಯಲ್ಲಿ ವಿಶೇಷ ಪ್ರಾರ್ಥನೆ

Suddi Udaya

ಪುಂಜಾಲಕಟ್ಟೆ: ಶಂಕಿತ ರೇಬಿಸ್ ಗೆ ಪ್ರಶಾಂತ್ ಮೃತ್ಯು

Suddi Udaya

ಏ.17: ಬೆಳ್ತಂಗಡಿ ಅಯ್ಯಪ್ಪ ಸ್ವಾಮಿ ದೇವಸ್ಥಾನದಲ್ಲಿ ಸಾಮೂಹಿಕ ಶನಿಪೂಜೆ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ: ಜೈನ ಬಸದಿಗಳ ಅಭಿವೃದ್ಧಿಗಳ ಬಗ್ಗೆ ಚರ್ಚೆ

Suddi Udaya

ಕೊಕ್ಕಡ ಸಂಗಮ ಸಂಜೀವಿನಿ ಗ್ರಾಮ ಪಂಚಾಯತ್ ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya
error: Content is protected !!