25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಫ್ರೆಂಡ್ಸ್ ಗರ್ಡಾಡಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಗೆ ಅಯೋದ್ಯೆ ಶ್ರೀರಾಮ ಮಂದಿರದ ಆಮಂತ್ರಣ ಪತ್ರಿಕೆ ಹಸ್ತಾಂತರ

Suddi Udaya

ಬೆಳಾಲು ನಿವೃತ್ತ ಮುಖ್ಯೋಪಾಧ್ಯಾಯ ಎಸ್ ಪಿ ಬಾಲಕೃಷ್ಣ ಬಡೆಕ್ಕಿಲಾಯ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Suddi Udaya

ಸುದ್ದಿ ಸಮೂಹ ಸಂಸ್ಥೆಗಳ ಆಡಳಿತ ನಿರ್ದೇಶಕ ಡಾ.ಯು.ಪಿ.ಶಿವಾನಂದರಿಗೆ ಮೊಹರೆ ಹನುಮಂತರಾಯ ಪ್ರಶಸ್ತಿ

Suddi Udaya

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ : ದುಷ್ಕರ್ಮಿಗಳ ಮೇಲೆ ಕಠಿಣ ಕ್ರಮಕ್ಕೆ ಬಿಜೆಪಿ ಮಂಡಲ ಪ್ರಧಾನ ಕಾರ್ಯದರ್ಶಿ ಹಾಗೂ ಪ.ಪಂ. ಅಧ್ಯಕ್ಷ ಜಯಾನಂದ ಗೌಡ ಆಗ್ರಹ

Suddi Udaya

ರೆಖ್ಯಕ್ಕೆ ಸಂಸದ ಕ್ಯಾ| ಬ್ರಿಜೇಶ್ ಚೌಟ ಭೇಟಿ: ವಿವಿಧ ಕಾಮಗಾರಿಗಳ ಪರಿಶೀಲನೆ

Suddi Udaya

ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ: ಟ್ರಡಿಷನಲ್ ಯೋಗ ವಿಭಾಗದಲ್ಲಿ ವಾಣಿ ಪ.ಪೂ. ಕಾಲೇಜಿನ ಮೋಹಿತ್ ಪ್ರಥಮ ಸ್ಥಾನ

Suddi Udaya
error: Content is protected !!