September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಫ್ರೆಂಡ್ಸ್ ಗರ್ಡಾಡಿ ವತಿಯಿಂದ ವೈದ್ಯಕೀಯ ನೆರವು ಹಸ್ತಾಂತರ

ಗರ್ಡಾಡಿ: ಫ್ರೆಂಡ್ಸ್ ಗರ್ಡಾಡಿ ವತಿಯಿಂದ ನಡೆದ ಬಿಡ್ಡಿಂಗ್ ಮಾದರಿಯ ಕಬಡ್ಡಿ ಲೀಗ್ ಪಂದ್ಯಾವಳಿಯಲ್ಲಿ ಉಳಿಕೆಯಾದ ಸುಮಾರು ರೂ 10 ಸಾವಿರವನ್ನು ಮಾರೂರು ರಾಜೇಶ್ ಆಚಾರ್ಯರವರ ಮೊಣಕಾಲಿನ ಗಡ್ಡೆ ಶಸ್ತ್ರಚಿಕಿತ್ಸೆಗಾಗಿ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಫ್ರೆಂಡ್ಸ್ ಗರ್ಡಾಡಿ ಸಂಘಟನೆಯ ಪದಾಧಿಕಾರಿಗಳು ಉಪಸ್ಥಿತರಿದ್ದರು.

Related posts

ಫೆ.12ರಿಂದ ಮರೋಡಿ ಕ್ಷೇತ್ರದ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೋತ್ಸವ

Suddi Udaya

ಸುದ್ದಿ ಉದಯ ಬೆಳಕಿನ ಹಬ್ಬ ದೀಪಾವಳಿ ವಿಶೇಷ ಸಂಚಿಕೆ: ವಿವಿಧ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ:ಅದೃಷ್ಟವಂತ ಓದುಗರಿಗೆ ರೂ.25 ಸಾವಿರ ಬಹುಮಾನದ ಕೂಪನ್ ಡ್ರಾ

Suddi Udaya

ಬೆಳ್ತಂಗಡಿ ಲಯನ್ಸ್ ಕ್ಲಬ್ ಗೆ ಪ್ರಾಂತ್ಯಾಧ್ಯಕ್ಷ ಹೆರಾಲ್ಡ್ ತಾವ್ರೊ ಅಧಿಕೃತ ಭೇಟಿ: ಸುವರ್ಣ ಸಂಭ್ರಮದ ಬೆಳ್ತಂಗಡಿ ಲಯನ್ಸ್ ಸ್ಪೂರ್ತಿಯಿಂದ ಸೇವೆಗೈಯ್ಯುತ್ತಿದೆ-ಹೆರಾಲ್ಡ್ ತಾವ್ರೋ

Suddi Udaya

ಭಂಡಾರಿ ಯುವ ವೇದಿಕೆ ಬೆಳ್ತಂಗಡಿ: ಅಧ್ಯಕ್ಷರಾಗಿ ಪ್ರಶಾಂತ್ ಭಂಡಾರಿ ಅಂಡಿಂಜೆ, ಪ್ರಧಾನ ಕಾರ್ಯದರ್ಶಿಯಾಗಿ ಅಭಿಜಿತ್ ಭಂಡಾರಿ ಕನ್ಯಾಡಿ

Suddi Udaya

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದಲ್ಲಿ ಏಕಾಹ ಭಜನಾ ಮಹೋತ್ಸವ

Suddi Udaya

ಕುವೆಟ್ಟು ಗ್ರಾ.ಪಂ. ವ್ಯಾಪ್ತಿಯಲ್ಲಿ ಬೇಸಿಗೆ ಶಿಬಿರ

Suddi Udaya
error: Content is protected !!