July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಬೆದ್ರಬೆಟ್ಟು ಹಾ.ಉ.ಸ. ಸಂಘದ ವಾರ್ಷಿಕ ಮಹಾಸಭೆ

ಇಂದಬೆಟ್ಟು: ಹಾಲು ಉತ್ಪಾದಕರ ಸಹಕಾರ ಸಂಘ ಬೆದ್ರಬೆಟ್ಟು ಇದರ ವಾರ್ಷಿಕ ಮಹಾಸಭೆಯು ಸಂಘದ ನೂತನ ಅಧ್ಯಕ್ಷರಾದ ಕೆ. ಚಂದ್ರಶೇಖರ್ ಕಾಂಜಾನು ಹಾಗೂ ಕಾರ್ಯದರ್ಶಿ ಶ್ರೀಮತಿ ರೇಖಮ್ಮ ರವರ ನೇತೃತ್ವದಲ್ಲಿ ಆ.29 ರಂದು ನಡೆಯಿತು.

ಮುಖ್ಯ ಅತಿಥಿಗಳಾಗಿ ಬೆದ್ರಬೆಟ್ಟು ಪಶುವೈದ್ಯ ಅಧಿಕಾರಿ ಡಾ. ಪ್ರಶಾಂತ್, ಒಕ್ಕೂಟದ ವೈಧ್ಯಾಧಿಕಾರಿ ಗಣಪತಿ ಭಟ್ ಹಾಗೂ ಕೆ.ಎಮ್.ಎಫ್ ವಿಸ್ತರಣಾ ಅಧಿಕಾರಿ ಶ್ರೀಮತಿ ಯಮುನಾ ಭಾಗವಹಿಸಿ ಹೈನುಗಾರಿಕೆ ಬಗ್ಗೆ ಹಾಗೂ ಇತರ ವಿಷಯಗಳ ಬಗ್ಗೆ ಸೂಕ್ತ ಸಲಹೆ ಸೂಚನೆ ಯನ್ನು ನೀಡಿದರು.

ಸಭೆಯಲ್ಲಿ ಆಡಳಿತ ಮಂಡಳಿಯ ಪದಾಧಿಕಾರಿಗಳು, ನಿರ್ದೇಶಕರು, ಹಾಗೂ ಸಂಘದ ಸದಸ್ಯರು ಉಪಸ್ಥಿತರಿದ್ದರು.

Related posts

ಅಂತರಾಷ್ಟ್ರೀಯ ಪವರ್‌ಲಿಫ್ಟಿಂಗ್ ಚಾಂಪಿಯನ್‌ಶಿಪ್ : ಉಜಿರೆ ಎಸ್.ಡಿ.ಎಂ ಕಾಲೇಜಿಗೆ 6 ಚಿನ್ನದ ಪದಕ

Suddi Udaya

ಬೆಳ್ತಂಗಡಿ ತಾಲೂಕು ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘದ ವತಿಯಿಂದ ದಿ| ದೇವಪ್ಪ ಗೌಡ ಉಜಿರೆ ರವರಿಗೆ ಶ್ರದ್ಧಾಂಜಲಿ

Suddi Udaya

ಧರ್ಮಸ್ಥಳ ಬಿಜೆಪಿ ಶಕ್ತಿ ಕೇಂದ್ರದ ಅಭ್ಯಾಸವರ್ಗ

Suddi Udaya

ವೇಣೂರು ಶ್ರೀ ಮಹಾಲಿಂಗೇಶ್ವರ ದೇವಾಲಯದಲ್ಲಿ ಸಿಂಹ ಸಂಕ್ರಾಂತಿ ಕೊಪ್ಪರಿಗೆ ಏರುವ ಶುಭ ಸಂದರ್ಭ ಕ್ಯಾಪ್ಟನ್ ಬ್ರಿಜೇಶ್ ಚೌಟ ಸೇರಿದಂತೆ ಅನೇಕ ಭಕ್ತರು ಭಾಗಿ

Suddi Udaya

ಕರಾಟೆ ಬ್ಲ್ಯಾಕ್ ಬೆಲ್ಟ್ ಪರೀಕ್ಷೆ: ಎಸ್ ಕೆ ಎ ಬೆಳ್ತಂಗಡಿ ವಿದ್ಯಾರ್ಥಿ ಯಶಸ್ವಿ ಉತ್ತೀರ್ಣ

Suddi Udaya

ಬೆಳ್ತಂಗಡಿ ರೋಟರಿ ಕ್ಲಬ್ ವತಿಯಿಂದ ಮಿತ್ತಬಾಗಿಲು ಜನಾರ್ದನ ಗೌಡ ರವರಿಗೆವೀಲ್ ಚೆಯರ್ ಹಸ್ತಾಂತರ

Suddi Udaya
error: Content is protected !!