24.4 C
ಪುತ್ತೂರು, ಬೆಳ್ತಂಗಡಿ
June 7, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಮದ್ದಡ್ಕ : ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿಬಿದ್ದ ಕಾರು 

ಬೆಳ್ತಂಗಡಿ: ಮದ್ದಡ್ಕ ಮಸೀದಿ ಸಮೀಪ  ಬೆಳ್ತಂಗಡಿಯಿಂದ ಮಂಗಳೂರು ಕಡೆ ಸಾಗುತಿದ್ದ ಕಾರು  ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಬಿದ್ದ ಘಟನೆ ಆ 29 ರಂದು ನಡೆದಿದೆ.

ಕಾರು ಜಖಂ ಗೊಂಡಿದ್ದು,  ಪ್ರಯಾಣಿಕರಿಗೆ ಯಾವುದೇ ರೀತಿಯ ಅಪಾಯ ಸಂಭವಿಸಿಲ್ಲ.

Related posts

ನಡ: ಅರಣ್ಯ ಇಲಾಖೆ, ಗ್ರಾ.ಪಂ. ನಡ ಮತ್ತು ವಿಪತ್ತು ತಂಡದ ವತಿಯಿಂದ ಗಿಡ ನೆಡುವ ಕಾರ್ಯಕ್ರಮ

Suddi Udaya

ಇಂಡಿಯನ್ ಇನ್ಸಿಟ್ಯೂಟ್ ಆಫ್ ಟೆಕ್ನಾಲಾಜಿ ಡೆಲ್ಲಿ ಯಲ್ಲಿ ಮಾಸ್ಟರ್ ಆಫ್ ಡಿಸೈನ್ ಪದವಿ ಪಡೆದ ತೆಂಕಕಾರಂದೂರುವಿನ ಅಜಿತ್ ಕುಮಾರ್

Suddi Udaya

ಮದ್ದಡ್ಕ ದಿನಸಿ ಅಂಗಡಿ ವ್ಯಾಪಾರಿ ವಿಶ್ವನಾಥ್ ಶೆಣೈ ನಿಧನ

Suddi Udaya

ಮರೋಡಿ: ಗಾಳಿ ಮಳೆಗೆ ಮನೆ ಮೇಲೆ ಬಿದ್ದ ಬೃಹತ್‌ ಗಾತ್ರದ ಮರ, ಪ್ರಾಣಪಾಯದಿಂದ ಪಾರಾದ ಮನೆಯವರು: ಮನೆ ಸಂಪೂರ್ಣ ಹಾನಿ, ಲಕ್ಷಾಂತರ ರೂ. ನಷ್ಟ

Suddi Udaya

ಮನೆಯ ಪರಿಸರದಲ್ಲಿ ಅಡ್ಡಾಡುತ್ತಿದ್ದ ಬೃಹದಾಕಾರದ ಹೆಬ್ಬಾವನ್ನು ಹಿಡಿದು ಕಾಡಿಗೆ ಬಿಟ್ಟ ನಾಗರಿಕರು

Suddi Udaya

ಎಸ್‌ಡಿಪಿಐ ಬೆಳ್ತಂಗಡಿ ಕ್ಷೇತ್ರ ಸಮಿತಿ ಮಾಸಿಕ ಸಭೆ

Suddi Udaya
error: Content is protected !!