July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕುವೆಟ್ಟು ಸ. ಉ. ಹಿ. ಪ್ರಾ. ಶಾಲೆಯಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ

ಕುವೆಟ್ಟು; ಸ. ಉ. ಹಿ. ಪ್ರಾ. ಶಾಲೆ ಕುವೆಟ್ಟು ಇಲ್ಲಿ ಸರಕಾರ ನೀಡಿದ ಉಚಿತ ಪಾದರಕ್ಷೆ ವಿತರಣಾ ಸಮಾರಂಭ ಅ 30 ರಂದು ಜರಗಿತು.
ಕಾರ್ಯಕ್ರಮವನ್ನು ನೂರುಲ್ ಹುದಾ ಜುಮಾ ಮಸ್ಜಿದ್ ಮದ್ದಡ್ಕ ಇದರ ಅಧ್ಯಕ್ಷರಾದ ಎ ಅಶ್ರಫ್ ಚಿಲಿಂಬಿ ಮಕ್ಕಳಿಗೆ ಸಾಂಕೇತಿಕವಾಗಿ ಪಾದರಕ್ಷೆ ನೀಡಿ ಉದ್ಘಾಟನೆಗೈದರು.


ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಎಮ್ ಸಿರಾಜ್ ಚಿಲಿಂಬಿ ವಹಿಸಿದರು. ಈ ಸಂದರ್ಭದಲ್ಲಿ ಉಪಾಧ್ಯಕ್ಷೆ ಪ್ರೇಮ, ಸದಸ್ಯರಾದ ಸಮೀರ್, ಯೋಗಿಶ್, ಪ್ರಮೀಳಾ ಮತ್ತು ಅದ್ಯಾಪಕ ವ್ರoದದವರು ಉಪಸ್ಥಿತರಿದ್ದರು. ಮುಖ್ಯೋಪಾಧ್ಯಾಯರಾದ ಭಾಸ್ಕರ್ ಸ್ವಾಗತಿಸಿ, ವಂದಿಸಿದರು.

Related posts

ಕಿಶೋರ್ ಕುಮಾರ್ ಬೊಟ್ಯಾಡಿ ನಿರ್ಮಾಣದಲ್ಲಿ ಮೂಡಿ ಬಂದಿರುವ “ELLA” ಚಲನಚಿತ್ರ ಬಿಡುಗಡೆ

Suddi Udaya

ವಾಣಿಜ್ಯ ಕೈಗಾರಿಕೆ ಮತ್ತು ಸೇವಾ ಉದ್ಯಮದಾರರ ಸಂಘ ಮಡಂತ್ಯಾರು ಪುಂಜಾಲಕಟ್ಟೆ ಇವರ ನೇತೃತ್ವದಲ್ಲಿ ಹೆದ್ದಾರಿ ಕಾಮಗಾರಿ ಅವ್ಯವಸ್ಥೆ ಕುರಿತು ಸಮಾಲೋಚನಾ ಸಭೆ

Suddi Udaya

ಪುದುವೆಟ್ಟು: ಮಿಯ್ಯಾರು ಶ್ರೀ ವನದುರ್ಗಾದೇವಿ ದೇವಸ್ಥಾನದ ವ್ಯವಸ್ಥಾಪನ ಸಮಿತಿಗೆ ಅಧ್ಯಕ್ಷರು, ಸದಸ್ಯರ ನೇಮಕ

Suddi Udaya

ಕಳೆಂಜ ಅಮ್ಮಿನಡ್ಕ ಲೋಲಾಕ್ಷರ ಮನೆ ಪಂಚಾಂಗ ಕೆಡವಿದ ಪ್ರಕರಣ : ಆರಂಭಗೊಂಡ ಕಂದಾಯ – ಅರಣ್ಯ ಜಂಟಿ ಸರ್ವೆ

Suddi Udaya

ಫೆಬ್ರವರಿ ತಿಂಗಳಲ್ಲಿ ತಾ.ಪಂ – ಜಿ.ಪಂ ಚುನಾವಣೆ: ಮೀಸಲಾತಿ ಪ್ರಕಟಣೆಯ ನಿರೀಕ್ಷೆ: ಆಯೋಗದ ಸಿದ್ಧತೆ

Suddi Udaya

ಮಚ್ಚಿನ: ಮನೆಗೆ ಮರ ಬಿದ್ದು ಹಾನಿ

Suddi Udaya
error: Content is protected !!