September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮ

ಕೊಕ್ಕಡ : ಬಯಲು ಆಲಯ ಖ್ಯಾತಿಯ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ 12 ತೆಂಗಿನಕಾಯಿ ಗಣಹೋಮ ಮತ್ತು ಚಂಡಿಕಾ ಹೋಮವು ಬ್ರಹ್ಮಶ್ರೀ ವೇದಮೂರ್ತಿ ಕೆಮ್ಮಿಂಜೆ ನಾಗೇಶ್ ತಂತ್ರಿಗಳ ನೇತೃತ್ವದಲ್ಲಿ ಕಾರ್ತಿಕ್ ತಂತ್ರಿಯವರು ನೆರವೇರಿಸಿದರು.

ಈ ಸಂದರ್ಭದಲ್ಲಿ ಶ್ರೀ ಮಹಾಗಣಪತಿ ಸೌತಡ್ಕ ಬಯಲು ರಂಗ ಮಂದಿರವನ್ನು ದೇವರಿಗೆ ಸಮರ್ಪಿಸಲಾಯಿತು.

ಕಾರ್ಯಕ್ರಮದಲ್ಲಿ ಕೊಕ್ಕಡ ಕೆನರಾ ಬ್ಯಾಂಕ್ ರವರಿಂದ ಕಂಪ್ಯೂಟರ್ ಕೊಡುಗೆಯನ್ನು ನೀಡಲಾಯಿತು.

ಈ ಸಂದರ್ಭದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ಮುಂಡ್ರುಪ್ಪಾಡಿ, ಮುಖ್ಯಕಾರ್ಯನಿರ್ವಹಣಾಧಿಕಾರಿ ದಯಾನಂದ ಹೆಗ್ಡೆ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳು, ದೇವಳದ ಸಿಬ್ಬಂದಿಗಳು ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಮಾ.9 : ಬೆಳ್ತಂಗಡಿಯಲ್ಲಿ ಗ್ಯಾರಂಟಿ ಯೋಜನೆಗಳ ಸಮಾವೇಶ

Suddi Udaya

ವಾಣಿ ಕಾಲೇಜು: ಎನ್ ಎಸ್ ಎಸ್ ವಾರ್ಷಿಕ ವಿಶೇಷ ಶಿಬಿರ ಸಮಾರೋಪ

Suddi Udaya

ಗುರುವಾಯನಕೆರೆ ಬಂಟರ ಭವನದಲ್ಲಿ ನಡೆದ ಪ್ರಾಂತ್ಯಾಧ್ಯಕ್ಷರ ಅಧಿಕೃತ ಭೇಟಿ: ಕಾಪಿನಡ್ಕ ಸ ಕಿ ಪ್ರಾ ಶಾಲೆಗೆ ಕಂಪ್ಯೂಟರ್ ಉಪಕರಣಗಳ ಹಸ್ತಾಂತರ

Suddi Udaya

ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟ: ವಾಣಿ ಆಂ.ಮಾ. ಶಾಲಾ ಬಾಲಕ-ಬಾಲಕಿಯರ ತಂಡ ತಾಲೂಕು ಮಟ್ಟಕ್ಕೆ ಆಯ್ಕೆ

Suddi Udaya

ಎಸ್ ಡಿಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಪ್ರಸಕ್ತ ವರ್ಷ ರೂ.5 ಕೋಟಿಗೂ ಅಧಿಕ ಮೊತ್ತದ ಉಚಿತ ಡಯಾಲಿಸಿಸ್ ಸೇವೆ, ಉಚಿತ ಜೌಷಧ ಹಾಗೂ ಚಿಕಿತ್ಸೆ: ವ್ಯವಸ್ಥಾಪಕ ನಿರ್ದೇಶಕ ಎಂ. ಜನಾರ್ದನ್

Suddi Udaya

ತಣ್ಣೀರುಪಂಥ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಬಿಜೆಪಿ ಆಡಳಿತ: ಶಾಸಕ ಹರೀಶ್ ಪೂಂಜ ಸಂತಸ

Suddi Udaya
error: Content is protected !!