September 16, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ರವಿರಾಜ್ ಹೆಗ್ಡೆಯವರು ಅಳದಂಗಡಿ ಬ್ರಹ್ಮದೇವರ ಬೆಟ್ಟದ ಬಸದಿ, ಆದಿನಾಥ ಬಸದಿಯ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸಕ್ರೀಯರಾಗಿದ್ದರು.ಹಲವು ವರ್ಷಗಳ ಹಿಂದೆ ಗುತ್ತಿಗೆದಾರರಾಗಿಯೂ ಜನಪ್ರಿಯತೆಯನ್ನು ಗಳಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ವಾಣಿ ಪದವಿ ಪೂರ್ವ ಕಾಲೇಜಿನಲ್ಲಿ ಇಂಟರ್‌ಆಕ್ಟ್ ಕ್ಲಬ್ ಉದ್ಘಾಟನೆ

Suddi Udaya

ಉರುವಾಲುಪದವು ಶ್ರೀ ಮಹಮ್ಮಾಯಿ ದೇವಸ್ಥಾನದ ಸ್ಥಳೀಯ ಸಂಘ-ಸಂಸ್ಥೆಗಳ ಸಹಕಾರದೊಂದಿಗೆ ಗಿಡ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ

Suddi Udaya

ತೆಕ್ಕಾರುವಿನಲ್ಲಿ ಭಾರೀ ಗಾಳಿ ಮಳೆಗೆ ರಸ್ತೆಗೆ ಬಿದ್ದ ಮರ; ಸಂಚಾರಕ್ಕೆ ತೊಂದರೆ

Suddi Udaya

ಮರೋಡಿ: ಹಾರೋದ್ದು ನಿವಾಸಿ ಗೀತಾ ನಿಧನ

Suddi Udaya

ಬಾರ್ಯ ಪ್ರಗತಿ ಬಂದು ಸ್ವಸಹಾಯ ಸಂಘಗಳ ಒಕ್ಕೂಟ ಪದಗ್ರಹಣ

Suddi Udaya

ಎಸ್.ಡಿ.ಎಂ ಪ.ಪೂ. ಕಾಲೇಜಿನಲ್ಲಿ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕ್ರತ ಡಾ. ಪ್ರಸನ್ನಕುಮಾರ ಐತಾಳರಿಗೆ ಸನ್ಮಾನ

Suddi Udaya
error: Content is protected !!