July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ ರವಿರಾಜ್ ಹೆಗ್ಡೆ ನಿಧನ

ಅಳದಂಗಡಿ: ಅಳದಂಗಡಿ ಪದ್ಮಾಂಭ ಕಾಂಪ್ಲೆಕ್ಸ್ ಮಾಲಕ, ಕೊಡುಗೈ ದಾನಿ ರವಿರಾಜ್ ಹೆಗ್ಡೆ (83ವರ್ಷ) ಅವರು ವಯೋಸಹಜ ಅಲ್ಪಕಾಲದ ಅಸೌಖ್ಯದಿಂದ ಇಂದು ಆ.30 ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು.

ರವಿರಾಜ್ ಹೆಗ್ಡೆಯವರು ಅಳದಂಗಡಿ ಬ್ರಹ್ಮದೇವರ ಬೆಟ್ಟದ ಬಸದಿ, ಆದಿನಾಥ ಬಸದಿಯ ಜೀರ್ಣೋದ್ಧಾರ ಕೆಲಸ ಕಾರ್ಯದಲ್ಲಿ ಸಕ್ರೀಯರಾಗಿದ್ದರು.ಹಲವು ವರ್ಷಗಳ ಹಿಂದೆ ಗುತ್ತಿಗೆದಾರರಾಗಿಯೂ ಜನಪ್ರಿಯತೆಯನ್ನು ಗಳಿಸಿದ್ದರು. ಮಾಜಿ ಶಾಸಕ ಕೆ. ವಸಂತ ಬಂಗೇರರವರ ಆತ್ಮೀಯ ವಲಯದಲ್ಲಿ ಗುರುತಿಸಿಕೊಂಡು ಎಲ್ಲರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದರು.

ಮೃತರು ಪತ್ನಿ, ಇಬ್ಬರು ಪುತ್ರರು ಹಾಗೂ ಕುಟುಂಬ ವರ್ಗದವರನ್ನು ಅಗಲಿದ್ದಾರೆ.

Related posts

ಇಕೋಆಕ್ಷನ್ ಬಯೋ-ಡೈವರ್ಸಿಟಿ ಕ್ವಿಜ್ ಸ್ಪರ್ಧೆ: ಉಜಿರೆ ಎಸ್.ಡಿ.ಎಮ್ ಆಂ.ಮಾ. (ಸಿ.ಬಿ.ಎಸ್.ಇ) ಶಾಲೆ ವಿದ್ಯಾರ್ಥಿಗಳು ಗ್ಲೋಬಲ್ ಮಟ್ಟದಲ್ಲಿ ದ್ವಿತೀಯ ಸ್ಥಾನ

Suddi Udaya

ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಬಿಜೆಪಿ‌ ಮತ್ತು ಜೆಡಿಎಸ್ ಜಂಟಿ ಅಭ್ಯರ್ಥಿಗಳ ಜಯ

Suddi Udaya

ಬೆಳ್ತಂಗಡಿ ಶ್ರೀ ದುರ್ಗಾ ಟೆಕ್ಸ್‌ಟೈಲ್ಸ್‌ನಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಆಕರ್ಷಕ ಗಿಫ್ಟ್ ಗಳು

Suddi Udaya

ಅ ಭಾ ಸಾ ಪ ಬೆಳ್ತಂಗಡಿ ತಾ| ಸಮಿತಿ ಪ್ರಥಮ ಅಧಿವೇಶನ “ತೆಂಕಣದಲ್ಲಿ ನುಡಿದಿಬ್ಬಣ “

Suddi Udaya

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಮುಖ್ಯಕಾರ್ಯನಿರ್ವಹರ್ಣಾಧಿಕಾರಿಯಾಗಿ ಕೆ.ವಿ ಶ್ರೀನಿವಾಸ್ ಅಧಿಕಾರ ಸ್ವೀಕಾರ

Suddi Udaya

ಎಕ್ಸೆಲ್ ಪಿಯು ಕಾಲೇಜು ವಿದ್ಯಾರ್ಥಿಗಳಿಂದ ಅಂತರರಾಷ್ಟ್ರೀಯ ಗಣಿತ ಒಲಿಂಪಿಯಾಡ್‌ನಲ್ಲಿ ಮಹತ್ವದ ಸಾಧನೆ

Suddi Udaya
error: Content is protected !!