ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ

ಉಜಿರೆ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರದಲ್ಲಿ ವಿಶೇಷ ಚೇತನರ ಮಕ್ಕಳೊಂದಿಗೆ ರಕ್ಷಾಬಂಧನ ಆಚರಣೆ ಕಾರ್ಯಕ್ರಮವು ಆ.30 ರಂದು ನಡೆಯಿತು.

ಕಣಿಯೂರು ಗ್ರಾಮೀಣ ಪುನರ್ ವಸತಿ ಕಾರ್ಯಕರ್ತ ಚಿರಂಜೀವಿ ಶೆಟ್ಟಿ ಮತ್ತು ಉಜಿರೆ ಪುನರ್ ವಸತಿ ಕಾರ್ಯಕರ್ತ ವಿಪುಲ್ಇವರು ವಿಶೇಷ ಚೇತನ ಮಕ್ಕಳೊಂದಿಗೆ ರಕ್ಷಾಬಂಧನವನ್ನು ಆಚರಿಸಿದರು.


ಈ ಸಂದರ್ಭದಲ್ಲಿ ಸಾನಿಧ್ಯ ಕೌಶಲ್ಯ ತರಬೇತಿ ಕೇಂದ್ರ ಇಲ್ಲಿಯ ಶಿಕ್ಷಕರು, ವಿಷೇಶಚೇತನ ಮಕ್ಕಳು ಉಪಸ್ಥಿತರಿದ್ದು ಕಾರ್ಯಕ್ರಮದ ಯಶಸ್ವಿಗೆ ಸಹಕರಿಸಿದರು.

Related posts

ಸಂತ ತೆರೇಸಾ ಪ.ಪೂ. ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಸಿಎ ಫೌಂಡೇಶನ್ ಹಾಗೂ ಸಿಪಿಟಿ ವಿಷಯದ ಕುರಿತು ಪುನಶ್ಚೇತನ ಕಾರ್ಯಾಗಾರ

Suddi Udaya

ಶಿಕ್ಷಕರ ದಿನಾಚರಣೆಯ ಪ್ರಯುಕ್ತ ನೃತ್ಯ ಸ್ಪರ್ಧೆ: ಉಜಿರೆಯ ಎಸ್.ಡಿ.ಎಂ. ಪ.ಪೂ. ಕಾಲೇಜಿನ ಉಪನ್ಯಾಸಕರ ತಂಡವು ಪ್ರಥಮ ಸ್ಥಾನ

Suddi Udaya

ಉಜಿರೆ: ಕುಂಟಿನಿ ಎಸ್ ಸಿ ಕಾಲೊನಿಯಲ್ಲಿ 9ನೇ ವರ್ಷದ ಸಾಮೂಹಿಕ ದೀಪಾವಳಿ ಆಚರಣೆ

Suddi Udaya

ಹ್ಯಾಂಡ್‌ಬಾಲ್ ಪಂದ್ಯಾಟ : ಸಂತ ತೆರೇಸಾ ಪ್ರೌಢಶಾಲೆಯ ನಾಲ್ಕು ತಂಡಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

Suddi Udaya

ಸ್ಟಾರ್ ಲೈನ್ ಶಾಲೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya

ಬೆಳ್ತಂಗಡಿ ನೂರಾ ಗೋಲ್ಡ್ ನಲ್ಲಿ ಸ್ವಾತಂತ್ರ್ಯೋತ್ಸವ ಪ್ರಯುಕ್ತ ಡ್ರಾಯಿಂಗ್ ಸ್ಪರ್ಧೆ: ವಿಜೇತರಿಗೆ ಬಹುಮಾನ ವಿತರಣೆ

Suddi Udaya
error: Content is protected !!